ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ

ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ

Published : Jun 03, 2023, 12:20 PM IST

ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗದು ಎಂದು ಹೇಳುವ ಮೂಲಕ ಮಾಜಿ ಶಾಸಕ  ಸಿ..ಟಿ ರವಿ ವಿರುದ್ದ ಹಾಲಿ ಶಾಸಕ ತಮ್ಮಯ್ಯ ಪರೋಕ್ಷವಾಗಿ ಕಿಡಿಕಾರಿದ್ದಾರೆ.
 

ಚಿಕ್ಕಮಗಳೂರು: ಮಾಜಿ ಶಾಸಕ ಸಿ.ಟಿ ರವಿ ವಿರುದ್ದ ಹಾಲಿ ಶಾಸಕ ತಮ್ಮಯ್ಯ ಪರೋಕ್ಷವಾಗಿ ಗುಡುಗಿದ್ದಾರೆ. ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗದು. ಒಂದು ವೇಳೆ ಕಿರುಕುಳ ಕೊಟ್ಟರೇ, ಸಂವಿಧಾನಾತ್ಮಕ ಅಧಿಕಾರ ಚಲಾಯಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಯಾರ ವಿರುದ್ದವೂ ಸೇಡು ಸಾಧಿಸಲು ಹೋಗುವುದಿಲ್ಲ.ಪ್ರತಿಯೊಬ್ಬರನ್ನು ಪ್ರೀತಿ ವಿಶ್ವಾಸ ಗೌರವದಿಂದ ಕಾಣುತ್ತೇನೆ. ಜನಸ್ನೇಹಿ ಕೆಲಸ ಮಾಡುವ  ಭರವಸೆ, ಶಾಸಕ ಸ್ಥಾನ ಯಾರಿಗೂ ಶಾಶ್ವತವಲ್ಲ. ವಾರದ ಮೂರು ದಿನ ಶಾಸಕರ ಕಚೇರಿಯಲ್ಲಿ, ಬುಧವಾರ ಪಕ್ಷದ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡುತ್ತೇನೆ ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್. ಡಿ. ತಮ್ಮಯ್ಯ ಹೇಳಿಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ಶಾರ್ಟ್ ಸರ್ಕ್ಯೂಟ್‌ನಿಂದ ಮಂಗ ಸಾವು: ಟೋಪಿ, ಟವೆಲ್, ಶರ್ಟ್ ಪ್ಯಾಂಟ್ ತೊಡಿಸಿ ಪೂಜೆ ಮಾಡಿದ ಗ್ರಾಮಸ್ಥರು !

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more