ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ

ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ

Published : Jun 03, 2023, 12:20 PM IST

ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗದು ಎಂದು ಹೇಳುವ ಮೂಲಕ ಮಾಜಿ ಶಾಸಕ  ಸಿ..ಟಿ ರವಿ ವಿರುದ್ದ ಹಾಲಿ ಶಾಸಕ ತಮ್ಮಯ್ಯ ಪರೋಕ್ಷವಾಗಿ ಕಿಡಿಕಾರಿದ್ದಾರೆ.
 

ಚಿಕ್ಕಮಗಳೂರು: ಮಾಜಿ ಶಾಸಕ ಸಿ.ಟಿ ರವಿ ವಿರುದ್ದ ಹಾಲಿ ಶಾಸಕ ತಮ್ಮಯ್ಯ ಪರೋಕ್ಷವಾಗಿ ಗುಡುಗಿದ್ದಾರೆ. ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗದು. ಒಂದು ವೇಳೆ ಕಿರುಕುಳ ಕೊಟ್ಟರೇ, ಸಂವಿಧಾನಾತ್ಮಕ ಅಧಿಕಾರ ಚಲಾಯಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಯಾರ ವಿರುದ್ದವೂ ಸೇಡು ಸಾಧಿಸಲು ಹೋಗುವುದಿಲ್ಲ.ಪ್ರತಿಯೊಬ್ಬರನ್ನು ಪ್ರೀತಿ ವಿಶ್ವಾಸ ಗೌರವದಿಂದ ಕಾಣುತ್ತೇನೆ. ಜನಸ್ನೇಹಿ ಕೆಲಸ ಮಾಡುವ  ಭರವಸೆ, ಶಾಸಕ ಸ್ಥಾನ ಯಾರಿಗೂ ಶಾಶ್ವತವಲ್ಲ. ವಾರದ ಮೂರು ದಿನ ಶಾಸಕರ ಕಚೇರಿಯಲ್ಲಿ, ಬುಧವಾರ ಪಕ್ಷದ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡುತ್ತೇನೆ ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್. ಡಿ. ತಮ್ಮಯ್ಯ ಹೇಳಿಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ಶಾರ್ಟ್ ಸರ್ಕ್ಯೂಟ್‌ನಿಂದ ಮಂಗ ಸಾವು: ಟೋಪಿ, ಟವೆಲ್, ಶರ್ಟ್ ಪ್ಯಾಂಟ್ ತೊಡಿಸಿ ಪೂಜೆ ಮಾಡಿದ ಗ್ರಾಮಸ್ಥರು !

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more