ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ

ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ

Published : Jun 03, 2023, 12:20 PM IST

ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗದು ಎಂದು ಹೇಳುವ ಮೂಲಕ ಮಾಜಿ ಶಾಸಕ  ಸಿ..ಟಿ ರವಿ ವಿರುದ್ದ ಹಾಲಿ ಶಾಸಕ ತಮ್ಮಯ್ಯ ಪರೋಕ್ಷವಾಗಿ ಕಿಡಿಕಾರಿದ್ದಾರೆ.
 

ಚಿಕ್ಕಮಗಳೂರು: ಮಾಜಿ ಶಾಸಕ ಸಿ.ಟಿ ರವಿ ವಿರುದ್ದ ಹಾಲಿ ಶಾಸಕ ತಮ್ಮಯ್ಯ ಪರೋಕ್ಷವಾಗಿ ಗುಡುಗಿದ್ದಾರೆ. ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗದು. ಒಂದು ವೇಳೆ ಕಿರುಕುಳ ಕೊಟ್ಟರೇ, ಸಂವಿಧಾನಾತ್ಮಕ ಅಧಿಕಾರ ಚಲಾಯಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಯಾರ ವಿರುದ್ದವೂ ಸೇಡು ಸಾಧಿಸಲು ಹೋಗುವುದಿಲ್ಲ.ಪ್ರತಿಯೊಬ್ಬರನ್ನು ಪ್ರೀತಿ ವಿಶ್ವಾಸ ಗೌರವದಿಂದ ಕಾಣುತ್ತೇನೆ. ಜನಸ್ನೇಹಿ ಕೆಲಸ ಮಾಡುವ  ಭರವಸೆ, ಶಾಸಕ ಸ್ಥಾನ ಯಾರಿಗೂ ಶಾಶ್ವತವಲ್ಲ. ವಾರದ ಮೂರು ದಿನ ಶಾಸಕರ ಕಚೇರಿಯಲ್ಲಿ, ಬುಧವಾರ ಪಕ್ಷದ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡುತ್ತೇನೆ ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್. ಡಿ. ತಮ್ಮಯ್ಯ ಹೇಳಿಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ಶಾರ್ಟ್ ಸರ್ಕ್ಯೂಟ್‌ನಿಂದ ಮಂಗ ಸಾವು: ಟೋಪಿ, ಟವೆಲ್, ಶರ್ಟ್ ಪ್ಯಾಂಟ್ ತೊಡಿಸಿ ಪೂಜೆ ಮಾಡಿದ ಗ್ರಾಮಸ್ಥರು !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more