ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ

ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ

Published : Jun 03, 2023, 12:20 PM IST

ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗದು ಎಂದು ಹೇಳುವ ಮೂಲಕ ಮಾಜಿ ಶಾಸಕ  ಸಿ..ಟಿ ರವಿ ವಿರುದ್ದ ಹಾಲಿ ಶಾಸಕ ತಮ್ಮಯ್ಯ ಪರೋಕ್ಷವಾಗಿ ಕಿಡಿಕಾರಿದ್ದಾರೆ.
 

ಚಿಕ್ಕಮಗಳೂರು: ಮಾಜಿ ಶಾಸಕ ಸಿ.ಟಿ ರವಿ ವಿರುದ್ದ ಹಾಲಿ ಶಾಸಕ ತಮ್ಮಯ್ಯ ಪರೋಕ್ಷವಾಗಿ ಗುಡುಗಿದ್ದಾರೆ. ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗದು. ಒಂದು ವೇಳೆ ಕಿರುಕುಳ ಕೊಟ್ಟರೇ, ಸಂವಿಧಾನಾತ್ಮಕ ಅಧಿಕಾರ ಚಲಾಯಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಯಾರ ವಿರುದ್ದವೂ ಸೇಡು ಸಾಧಿಸಲು ಹೋಗುವುದಿಲ್ಲ.ಪ್ರತಿಯೊಬ್ಬರನ್ನು ಪ್ರೀತಿ ವಿಶ್ವಾಸ ಗೌರವದಿಂದ ಕಾಣುತ್ತೇನೆ. ಜನಸ್ನೇಹಿ ಕೆಲಸ ಮಾಡುವ  ಭರವಸೆ, ಶಾಸಕ ಸ್ಥಾನ ಯಾರಿಗೂ ಶಾಶ್ವತವಲ್ಲ. ವಾರದ ಮೂರು ದಿನ ಶಾಸಕರ ಕಚೇರಿಯಲ್ಲಿ, ಬುಧವಾರ ಪಕ್ಷದ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡುತ್ತೇನೆ ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್. ಡಿ. ತಮ್ಮಯ್ಯ ಹೇಳಿಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ಶಾರ್ಟ್ ಸರ್ಕ್ಯೂಟ್‌ನಿಂದ ಮಂಗ ಸಾವು: ಟೋಪಿ, ಟವೆಲ್, ಶರ್ಟ್ ಪ್ಯಾಂಟ್ ತೊಡಿಸಿ ಪೂಜೆ ಮಾಡಿದ ಗ್ರಾಮಸ್ಥರು !

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more