ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ

ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ

Published : Jun 03, 2023, 12:20 PM IST

ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗದು ಎಂದು ಹೇಳುವ ಮೂಲಕ ಮಾಜಿ ಶಾಸಕ  ಸಿ..ಟಿ ರವಿ ವಿರುದ್ದ ಹಾಲಿ ಶಾಸಕ ತಮ್ಮಯ್ಯ ಪರೋಕ್ಷವಾಗಿ ಕಿಡಿಕಾರಿದ್ದಾರೆ.
 

ಚಿಕ್ಕಮಗಳೂರು: ಮಾಜಿ ಶಾಸಕ ಸಿ.ಟಿ ರವಿ ವಿರುದ್ದ ಹಾಲಿ ಶಾಸಕ ತಮ್ಮಯ್ಯ ಪರೋಕ್ಷವಾಗಿ ಗುಡುಗಿದ್ದಾರೆ. ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗದು. ಒಂದು ವೇಳೆ ಕಿರುಕುಳ ಕೊಟ್ಟರೇ, ಸಂವಿಧಾನಾತ್ಮಕ ಅಧಿಕಾರ ಚಲಾಯಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಯಾರ ವಿರುದ್ದವೂ ಸೇಡು ಸಾಧಿಸಲು ಹೋಗುವುದಿಲ್ಲ.ಪ್ರತಿಯೊಬ್ಬರನ್ನು ಪ್ರೀತಿ ವಿಶ್ವಾಸ ಗೌರವದಿಂದ ಕಾಣುತ್ತೇನೆ. ಜನಸ್ನೇಹಿ ಕೆಲಸ ಮಾಡುವ  ಭರವಸೆ, ಶಾಸಕ ಸ್ಥಾನ ಯಾರಿಗೂ ಶಾಶ್ವತವಲ್ಲ. ವಾರದ ಮೂರು ದಿನ ಶಾಸಕರ ಕಚೇರಿಯಲ್ಲಿ, ಬುಧವಾರ ಪಕ್ಷದ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡುತ್ತೇನೆ ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್. ಡಿ. ತಮ್ಮಯ್ಯ ಹೇಳಿಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ಶಾರ್ಟ್ ಸರ್ಕ್ಯೂಟ್‌ನಿಂದ ಮಂಗ ಸಾವು: ಟೋಪಿ, ಟವೆಲ್, ಶರ್ಟ್ ಪ್ಯಾಂಟ್ ತೊಡಿಸಿ ಪೂಜೆ ಮಾಡಿದ ಗ್ರಾಮಸ್ಥರು !

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more