ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ

ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗುವುದಿಲ್ಲ: ಶಾಸಕ ತಮ್ಮಯ್ಯ

Published : Jun 03, 2023, 12:20 PM IST

ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗದು ಎಂದು ಹೇಳುವ ಮೂಲಕ ಮಾಜಿ ಶಾಸಕ  ಸಿ..ಟಿ ರವಿ ವಿರುದ್ದ ಹಾಲಿ ಶಾಸಕ ತಮ್ಮಯ್ಯ ಪರೋಕ್ಷವಾಗಿ ಕಿಡಿಕಾರಿದ್ದಾರೆ.
 

ಚಿಕ್ಕಮಗಳೂರು: ಮಾಜಿ ಶಾಸಕ ಸಿ.ಟಿ ರವಿ ವಿರುದ್ದ ಹಾಲಿ ಶಾಸಕ ತಮ್ಮಯ್ಯ ಪರೋಕ್ಷವಾಗಿ ಗುಡುಗಿದ್ದಾರೆ. ಸೋಲಿನ ಹತಾಶೆಯಿಂದ ಕಿರುಕುಳ ಕೊಟ್ಟಲ್ಲಿ ಸಹಿಸಲಾಗದು. ಒಂದು ವೇಳೆ ಕಿರುಕುಳ ಕೊಟ್ಟರೇ, ಸಂವಿಧಾನಾತ್ಮಕ ಅಧಿಕಾರ ಚಲಾಯಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಯಾರ ವಿರುದ್ದವೂ ಸೇಡು ಸಾಧಿಸಲು ಹೋಗುವುದಿಲ್ಲ.ಪ್ರತಿಯೊಬ್ಬರನ್ನು ಪ್ರೀತಿ ವಿಶ್ವಾಸ ಗೌರವದಿಂದ ಕಾಣುತ್ತೇನೆ. ಜನಸ್ನೇಹಿ ಕೆಲಸ ಮಾಡುವ  ಭರವಸೆ, ಶಾಸಕ ಸ್ಥಾನ ಯಾರಿಗೂ ಶಾಶ್ವತವಲ್ಲ. ವಾರದ ಮೂರು ದಿನ ಶಾಸಕರ ಕಚೇರಿಯಲ್ಲಿ, ಬುಧವಾರ ಪಕ್ಷದ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡುತ್ತೇನೆ ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್. ಡಿ. ತಮ್ಮಯ್ಯ ಹೇಳಿಕೆ ನೀಡಿದ್ದಾರೆ. 

ಇದನ್ನೂ ವೀಕ್ಷಿಸಿ: ಶಾರ್ಟ್ ಸರ್ಕ್ಯೂಟ್‌ನಿಂದ ಮಂಗ ಸಾವು: ಟೋಪಿ, ಟವೆಲ್, ಶರ್ಟ್ ಪ್ಯಾಂಟ್ ತೊಡಿಸಿ ಪೂಜೆ ಮಾಡಿದ ಗ್ರಾಮಸ್ಥರು !

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more