ಶಾಸಕ ಯತ್ನಾಳ್‌ ಹುಲಿ: ಜಯಮೃತ್ಯುಂಜಯ ಸ್ವಾಮಿ ಬ್ಯಾಟಿಂಗ್

ಶಾಸಕ ಯತ್ನಾಳ್‌ ಹುಲಿ: ಜಯಮೃತ್ಯುಂಜಯ ಸ್ವಾಮಿ ಬ್ಯಾಟಿಂಗ್

Published : Jan 14, 2023, 07:25 PM IST

ರಾಜ್ಯದಲ್ಲಿ ಒಬ್ಬ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಪಕ್ಷದ ಒಳಗೆ ಇದ್ದುಕೊಂಡು ಸಮುದಾಯಕ್ಕಾಗಿ ಹೋರಾಟ ಮಾಡಿದ್ದಾರೆ. ಅವರೊಬ್ಬ ಹುಲಿ ಇದ್ದಂತೆ. ಯತ್ನಾಳ್ ರ ಹೋರಾಟ ನಿಸ್ವಾರ್ಥ ಹೋರಾಟವಾಗಿದೆ. ಸಚಿವ ಮುರುಗೇಶ್‌ ನಿರಾಣಿ ಅವರು ಆ ಹುಲಿ ಜೊತೆ ಮಾತಾಡಲಿ.

ಬೆಂಗಳೂರು (ಜ.14): ರಾಜ್ಯದಲ್ಲಿ ಒಬ್ಬ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಪಕ್ಷದ ಒಳಗೆ ಇದ್ದುಕೊಂಡು ಸಮುದಾಯಕ್ಕಾಗಿ ಹೋರಾಟ ಮಾಡಿದ್ದಾರೆ. ಅವರೊಬ್ಬ ಹುಲಿ ಇದ್ದಂತೆ. ಯತ್ನಾಳ್ ರ ಹೋರಾಟ ನಿಸ್ವಾರ್ಥ ಹೋರಾಟವಾಗಿದೆ. ಸಚಿವ ಮುರುಗೇಶ್‌ ನಿರಾಣಿ ಅವರು ಆ ಹುಲಿ ಜೊತೆ ಮಾತಾಡಲಿ. ಯಾವ ಅಧಿಕಾರ, ಸಚಿವ ಸ್ಥಾನದ ಆಕ್ಷೇಪ ಇರಿಸಿಕೊಳ್ಳದೇ ಹೋರಾಟ ಮಾಡಿದ್ದಾರೆ. ಅವರ ಹೆಸರು ಸಿಎಂ‌ ಸ್ಥಾನದಲ್ಲಿ ಇದ್ದರೂ ಹೋರಾಟ ಮಾಡಿದ್ದಾರೆ. ಜನರ ಹೃದಯದಲ್ಲಿ ಬಸವನಗೌಡ ಪಾಟೀಲ್ ನೆಲೆಸಿದ್ದಾರೆ. ಉಂಡ ಮನೆಗೆ ದ್ರೋಹ ಬಗೆಯದೇ ಇರುವ ಮನಸ್ಸು ಅವರದ್ದು. ವೈಯಕ್ತಿಕ ನಿಂದನೆ ಸರಿಯಲ್ಲ. ಎಲ್ಲರೂ ಒಂದೇ ತಾಯಿಯ ‌ಮಕ್ಕಳು ಎಂದು ಹೇಳಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more