ಶಾಸಕ ಯತ್ನಾಳ್‌ ಹುಲಿ: ಜಯಮೃತ್ಯುಂಜಯ ಸ್ವಾಮಿ ಬ್ಯಾಟಿಂಗ್

ಶಾಸಕ ಯತ್ನಾಳ್‌ ಹುಲಿ: ಜಯಮೃತ್ಯುಂಜಯ ಸ್ವಾಮಿ ಬ್ಯಾಟಿಂಗ್

Published : Jan 14, 2023, 07:25 PM IST

ರಾಜ್ಯದಲ್ಲಿ ಒಬ್ಬ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಪಕ್ಷದ ಒಳಗೆ ಇದ್ದುಕೊಂಡು ಸಮುದಾಯಕ್ಕಾಗಿ ಹೋರಾಟ ಮಾಡಿದ್ದಾರೆ. ಅವರೊಬ್ಬ ಹುಲಿ ಇದ್ದಂತೆ. ಯತ್ನಾಳ್ ರ ಹೋರಾಟ ನಿಸ್ವಾರ್ಥ ಹೋರಾಟವಾಗಿದೆ. ಸಚಿವ ಮುರುಗೇಶ್‌ ನಿರಾಣಿ ಅವರು ಆ ಹುಲಿ ಜೊತೆ ಮಾತಾಡಲಿ.

ಬೆಂಗಳೂರು (ಜ.14): ರಾಜ್ಯದಲ್ಲಿ ಒಬ್ಬ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಪಕ್ಷದ ಒಳಗೆ ಇದ್ದುಕೊಂಡು ಸಮುದಾಯಕ್ಕಾಗಿ ಹೋರಾಟ ಮಾಡಿದ್ದಾರೆ. ಅವರೊಬ್ಬ ಹುಲಿ ಇದ್ದಂತೆ. ಯತ್ನಾಳ್ ರ ಹೋರಾಟ ನಿಸ್ವಾರ್ಥ ಹೋರಾಟವಾಗಿದೆ. ಸಚಿವ ಮುರುಗೇಶ್‌ ನಿರಾಣಿ ಅವರು ಆ ಹುಲಿ ಜೊತೆ ಮಾತಾಡಲಿ. ಯಾವ ಅಧಿಕಾರ, ಸಚಿವ ಸ್ಥಾನದ ಆಕ್ಷೇಪ ಇರಿಸಿಕೊಳ್ಳದೇ ಹೋರಾಟ ಮಾಡಿದ್ದಾರೆ. ಅವರ ಹೆಸರು ಸಿಎಂ‌ ಸ್ಥಾನದಲ್ಲಿ ಇದ್ದರೂ ಹೋರಾಟ ಮಾಡಿದ್ದಾರೆ. ಜನರ ಹೃದಯದಲ್ಲಿ ಬಸವನಗೌಡ ಪಾಟೀಲ್ ನೆಲೆಸಿದ್ದಾರೆ. ಉಂಡ ಮನೆಗೆ ದ್ರೋಹ ಬಗೆಯದೇ ಇರುವ ಮನಸ್ಸು ಅವರದ್ದು. ವೈಯಕ್ತಿಕ ನಿಂದನೆ ಸರಿಯಲ್ಲ. ಎಲ್ಲರೂ ಒಂದೇ ತಾಯಿಯ ‌ಮಕ್ಕಳು ಎಂದು ಹೇಳಿದರು.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more