ಶಾಸಕ ಯತ್ನಾಳ್‌ ಹುಲಿ: ಜಯಮೃತ್ಯುಂಜಯ ಸ್ವಾಮಿ ಬ್ಯಾಟಿಂಗ್

ಶಾಸಕ ಯತ್ನಾಳ್‌ ಹುಲಿ: ಜಯಮೃತ್ಯುಂಜಯ ಸ್ವಾಮಿ ಬ್ಯಾಟಿಂಗ್

Published : Jan 14, 2023, 07:25 PM IST

ರಾಜ್ಯದಲ್ಲಿ ಒಬ್ಬ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಪಕ್ಷದ ಒಳಗೆ ಇದ್ದುಕೊಂಡು ಸಮುದಾಯಕ್ಕಾಗಿ ಹೋರಾಟ ಮಾಡಿದ್ದಾರೆ. ಅವರೊಬ್ಬ ಹುಲಿ ಇದ್ದಂತೆ. ಯತ್ನಾಳ್ ರ ಹೋರಾಟ ನಿಸ್ವಾರ್ಥ ಹೋರಾಟವಾಗಿದೆ. ಸಚಿವ ಮುರುಗೇಶ್‌ ನಿರಾಣಿ ಅವರು ಆ ಹುಲಿ ಜೊತೆ ಮಾತಾಡಲಿ.

ಬೆಂಗಳೂರು (ಜ.14): ರಾಜ್ಯದಲ್ಲಿ ಒಬ್ಬ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಪಕ್ಷದ ಒಳಗೆ ಇದ್ದುಕೊಂಡು ಸಮುದಾಯಕ್ಕಾಗಿ ಹೋರಾಟ ಮಾಡಿದ್ದಾರೆ. ಅವರೊಬ್ಬ ಹುಲಿ ಇದ್ದಂತೆ. ಯತ್ನಾಳ್ ರ ಹೋರಾಟ ನಿಸ್ವಾರ್ಥ ಹೋರಾಟವಾಗಿದೆ. ಸಚಿವ ಮುರುಗೇಶ್‌ ನಿರಾಣಿ ಅವರು ಆ ಹುಲಿ ಜೊತೆ ಮಾತಾಡಲಿ. ಯಾವ ಅಧಿಕಾರ, ಸಚಿವ ಸ್ಥಾನದ ಆಕ್ಷೇಪ ಇರಿಸಿಕೊಳ್ಳದೇ ಹೋರಾಟ ಮಾಡಿದ್ದಾರೆ. ಅವರ ಹೆಸರು ಸಿಎಂ‌ ಸ್ಥಾನದಲ್ಲಿ ಇದ್ದರೂ ಹೋರಾಟ ಮಾಡಿದ್ದಾರೆ. ಜನರ ಹೃದಯದಲ್ಲಿ ಬಸವನಗೌಡ ಪಾಟೀಲ್ ನೆಲೆಸಿದ್ದಾರೆ. ಉಂಡ ಮನೆಗೆ ದ್ರೋಹ ಬಗೆಯದೇ ಇರುವ ಮನಸ್ಸು ಅವರದ್ದು. ವೈಯಕ್ತಿಕ ನಿಂದನೆ ಸರಿಯಲ್ಲ. ಎಲ್ಲರೂ ಒಂದೇ ತಾಯಿಯ ‌ಮಕ್ಕಳು ಎಂದು ಹೇಳಿದರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more