ಶಾಸಕ ಯತ್ನಾಳ್‌ ಹುಲಿ: ಜಯಮೃತ್ಯುಂಜಯ ಸ್ವಾಮಿ ಬ್ಯಾಟಿಂಗ್

ಶಾಸಕ ಯತ್ನಾಳ್‌ ಹುಲಿ: ಜಯಮೃತ್ಯುಂಜಯ ಸ್ವಾಮಿ ಬ್ಯಾಟಿಂಗ್

Published : Jan 14, 2023, 07:25 PM IST

ರಾಜ್ಯದಲ್ಲಿ ಒಬ್ಬ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಪಕ್ಷದ ಒಳಗೆ ಇದ್ದುಕೊಂಡು ಸಮುದಾಯಕ್ಕಾಗಿ ಹೋರಾಟ ಮಾಡಿದ್ದಾರೆ. ಅವರೊಬ್ಬ ಹುಲಿ ಇದ್ದಂತೆ. ಯತ್ನಾಳ್ ರ ಹೋರಾಟ ನಿಸ್ವಾರ್ಥ ಹೋರಾಟವಾಗಿದೆ. ಸಚಿವ ಮುರುಗೇಶ್‌ ನಿರಾಣಿ ಅವರು ಆ ಹುಲಿ ಜೊತೆ ಮಾತಾಡಲಿ.

ಬೆಂಗಳೂರು (ಜ.14): ರಾಜ್ಯದಲ್ಲಿ ಒಬ್ಬ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಪಕ್ಷದ ಒಳಗೆ ಇದ್ದುಕೊಂಡು ಸಮುದಾಯಕ್ಕಾಗಿ ಹೋರಾಟ ಮಾಡಿದ್ದಾರೆ. ಅವರೊಬ್ಬ ಹುಲಿ ಇದ್ದಂತೆ. ಯತ್ನಾಳ್ ರ ಹೋರಾಟ ನಿಸ್ವಾರ್ಥ ಹೋರಾಟವಾಗಿದೆ. ಸಚಿವ ಮುರುಗೇಶ್‌ ನಿರಾಣಿ ಅವರು ಆ ಹುಲಿ ಜೊತೆ ಮಾತಾಡಲಿ. ಯಾವ ಅಧಿಕಾರ, ಸಚಿವ ಸ್ಥಾನದ ಆಕ್ಷೇಪ ಇರಿಸಿಕೊಳ್ಳದೇ ಹೋರಾಟ ಮಾಡಿದ್ದಾರೆ. ಅವರ ಹೆಸರು ಸಿಎಂ‌ ಸ್ಥಾನದಲ್ಲಿ ಇದ್ದರೂ ಹೋರಾಟ ಮಾಡಿದ್ದಾರೆ. ಜನರ ಹೃದಯದಲ್ಲಿ ಬಸವನಗೌಡ ಪಾಟೀಲ್ ನೆಲೆಸಿದ್ದಾರೆ. ಉಂಡ ಮನೆಗೆ ದ್ರೋಹ ಬಗೆಯದೇ ಇರುವ ಮನಸ್ಸು ಅವರದ್ದು. ವೈಯಕ್ತಿಕ ನಿಂದನೆ ಸರಿಯಲ್ಲ. ಎಲ್ಲರೂ ಒಂದೇ ತಾಯಿಯ ‌ಮಕ್ಕಳು ಎಂದು ಹೇಳಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more