ರಾಹುಲ್ ಗಾಂಧಿ ಬಂದಾಗ ಚಕ್ಕರ್, ಪಕ್ಷದ ಕಾರ್ಯಕ್ರಮಗಳಿಗೂ ಇಲ್ಲ ಹಾಜರ್, ಜಮೀರ್ ಸೈಲೆಂಟಾಗಿದ್ದೇಕೆ.?

ರಾಹುಲ್ ಗಾಂಧಿ ಬಂದಾಗ ಚಕ್ಕರ್, ಪಕ್ಷದ ಕಾರ್ಯಕ್ರಮಗಳಿಗೂ ಇಲ್ಲ ಹಾಜರ್, ಜಮೀರ್ ಸೈಲೆಂಟಾಗಿದ್ದೇಕೆ.?

Published : Apr 06, 2022, 01:54 PM ISTUpdated : Apr 06, 2022, 02:32 PM IST

ಚಾಮರಾಜಪೇಟೆ ಶಾಸಕ ಜಮೀರ್ (Zameer Ahmad) ಅಂದ್ರೆ ವಿವಾದಗಳ ಹೆಡ್‌ ಆಫೀಸ್, ಕಲರ್‌ಫುಲ್ ವ್ಯಕ್ತಿತ್ವದ ಮಾಸ್ಟರ್‌ಪೀಸ್. ಮಾತಿಗೆ ನಿಂತರೆ ಒಂದೋ ಸದ್ದು ಮಾಡ್ತಾರೆ, ಇಲ್ಲಾ ವಿವಾದ ಮಾಡ್ಕೋತಾರೆ. ಇಂತಹ ಜಮೀರ್ ಸಾಹೇಬ್ರು ಇದೀಗ ಮೌನಕ್ಕೆ ಶರಣಾಗಿದ್ದಾರೆ. ಪಕ್ಷದ ಕಾರ್ಯಕ್ರಮಗಳು, ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಾಗಲೂ ಹಾಜರಾಗಿರಲಿಲ್ಲ.

ಚಾಮರಾಜಪೇಟೆ ಶಾಸಕ ಜಮೀರ್ (Zameer Ahmad) ಅಂದ್ರೆ ವಿವಾದಗಳ ಹೆಡ್‌ ಆಫೀಸ್, ಕಲರ್‌ಫುಲ್ ವ್ಯಕ್ತಿತ್ವದ ಮಾಸ್ಟರ್‌ಪೀಸ್. ಮಾತಿಗೆ ನಿಂತರೆ ಒಂದೋ ಸದ್ದು ಮಾಡ್ತಾರೆ, ಇಲ್ಲಾ ವಿವಾದ ಮಾಡ್ಕೋತಾರೆ. ಇಂತಹ ಜಮೀರ್ ಸಾಹೇಬ್ರು ಇದೀಗ ಮೌನಕ್ಕೆ ಶರಣಾಗಿದ್ದಾರೆ. ಪಕ್ಷದ ಕಾರ್ಯಕ್ರಮಗಳು, ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಾಗಲೂ ಹಾಜರಾಗಿರಲಿಲ್ಲ.

 ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಳ್ಳಲು ಡಿಕೆಶಿ ಜೊತೆಗಿನ ಮುಸುಕಿನ ಗುದ್ದಾಟ ಕಾರಣ ಎನ್ನಲಾಗುತ್ತಿದೆ. ಹಿಜಾಬ್ ವಿವಾದದಲ್ಲಿ ಹಿಜಾಬ್ ಹಾಕದಿದ್ರೆ ಅತ್ಯಾಚಾರ ಆಗುತ್ತದೆ ಎಂದು ಜಮೀರ್ ಹೇಳಿಕೆ ಕೊಟ್ಟಿದ್ದರು. ಇದು ಡಿಕೆಶಿಗೆ ಗರಂ ಆಗಿ, ಜಮೀರ್ ಕ್ಷಮೆಯಾಚಿಸಬೇಕು ಎಂದಿದ್ದರು. ಇದಕ್ಕೆ ಜಮೀರ್ ಒಪ್ಪದಿದ್ದಾಗ ಹೈಕಮಾಂಡ್ ಮೂಲಕ ಹೇಳಿಸಿ, ಕ್ಷಮೆ ಕೇಳಿಸಲಾಯಿತು. ಹೀಗಾಗಿ ವ್ಯಾಪಾರ ಧರ್ಮ ದಂಗಲ್, ಆಜಾನ್ ವಿವಾದವಾಗುತ್ತಿದ್ದರೂ ಜಮೀರ್ ಮಾತನಾಡುತ್ತಿಲ್ಲ. 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more