ರಾಹುಲ್ ಗಾಂಧಿ ಬಂದಾಗ ಚಕ್ಕರ್, ಪಕ್ಷದ ಕಾರ್ಯಕ್ರಮಗಳಿಗೂ ಇಲ್ಲ ಹಾಜರ್, ಜಮೀರ್ ಸೈಲೆಂಟಾಗಿದ್ದೇಕೆ.?

ರಾಹುಲ್ ಗಾಂಧಿ ಬಂದಾಗ ಚಕ್ಕರ್, ಪಕ್ಷದ ಕಾರ್ಯಕ್ರಮಗಳಿಗೂ ಇಲ್ಲ ಹಾಜರ್, ಜಮೀರ್ ಸೈಲೆಂಟಾಗಿದ್ದೇಕೆ.?

Published : Apr 06, 2022, 01:54 PM ISTUpdated : Apr 06, 2022, 02:32 PM IST

ಚಾಮರಾಜಪೇಟೆ ಶಾಸಕ ಜಮೀರ್ (Zameer Ahmad) ಅಂದ್ರೆ ವಿವಾದಗಳ ಹೆಡ್‌ ಆಫೀಸ್, ಕಲರ್‌ಫುಲ್ ವ್ಯಕ್ತಿತ್ವದ ಮಾಸ್ಟರ್‌ಪೀಸ್. ಮಾತಿಗೆ ನಿಂತರೆ ಒಂದೋ ಸದ್ದು ಮಾಡ್ತಾರೆ, ಇಲ್ಲಾ ವಿವಾದ ಮಾಡ್ಕೋತಾರೆ. ಇಂತಹ ಜಮೀರ್ ಸಾಹೇಬ್ರು ಇದೀಗ ಮೌನಕ್ಕೆ ಶರಣಾಗಿದ್ದಾರೆ. ಪಕ್ಷದ ಕಾರ್ಯಕ್ರಮಗಳು, ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಾಗಲೂ ಹಾಜರಾಗಿರಲಿಲ್ಲ.

ಚಾಮರಾಜಪೇಟೆ ಶಾಸಕ ಜಮೀರ್ (Zameer Ahmad) ಅಂದ್ರೆ ವಿವಾದಗಳ ಹೆಡ್‌ ಆಫೀಸ್, ಕಲರ್‌ಫುಲ್ ವ್ಯಕ್ತಿತ್ವದ ಮಾಸ್ಟರ್‌ಪೀಸ್. ಮಾತಿಗೆ ನಿಂತರೆ ಒಂದೋ ಸದ್ದು ಮಾಡ್ತಾರೆ, ಇಲ್ಲಾ ವಿವಾದ ಮಾಡ್ಕೋತಾರೆ. ಇಂತಹ ಜಮೀರ್ ಸಾಹೇಬ್ರು ಇದೀಗ ಮೌನಕ್ಕೆ ಶರಣಾಗಿದ್ದಾರೆ. ಪಕ್ಷದ ಕಾರ್ಯಕ್ರಮಗಳು, ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಾಗಲೂ ಹಾಜರಾಗಿರಲಿಲ್ಲ.

 ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಳ್ಳಲು ಡಿಕೆಶಿ ಜೊತೆಗಿನ ಮುಸುಕಿನ ಗುದ್ದಾಟ ಕಾರಣ ಎನ್ನಲಾಗುತ್ತಿದೆ. ಹಿಜಾಬ್ ವಿವಾದದಲ್ಲಿ ಹಿಜಾಬ್ ಹಾಕದಿದ್ರೆ ಅತ್ಯಾಚಾರ ಆಗುತ್ತದೆ ಎಂದು ಜಮೀರ್ ಹೇಳಿಕೆ ಕೊಟ್ಟಿದ್ದರು. ಇದು ಡಿಕೆಶಿಗೆ ಗರಂ ಆಗಿ, ಜಮೀರ್ ಕ್ಷಮೆಯಾಚಿಸಬೇಕು ಎಂದಿದ್ದರು. ಇದಕ್ಕೆ ಜಮೀರ್ ಒಪ್ಪದಿದ್ದಾಗ ಹೈಕಮಾಂಡ್ ಮೂಲಕ ಹೇಳಿಸಿ, ಕ್ಷಮೆ ಕೇಳಿಸಲಾಯಿತು. ಹೀಗಾಗಿ ವ್ಯಾಪಾರ ಧರ್ಮ ದಂಗಲ್, ಆಜಾನ್ ವಿವಾದವಾಗುತ್ತಿದ್ದರೂ ಜಮೀರ್ ಮಾತನಾಡುತ್ತಿಲ್ಲ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more