ರಾಹುಲ್ ಗಾಂಧಿ ಬಂದಾಗ ಚಕ್ಕರ್, ಪಕ್ಷದ ಕಾರ್ಯಕ್ರಮಗಳಿಗೂ ಇಲ್ಲ ಹಾಜರ್, ಜಮೀರ್ ಸೈಲೆಂಟಾಗಿದ್ದೇಕೆ.?

ರಾಹುಲ್ ಗಾಂಧಿ ಬಂದಾಗ ಚಕ್ಕರ್, ಪಕ್ಷದ ಕಾರ್ಯಕ್ರಮಗಳಿಗೂ ಇಲ್ಲ ಹಾಜರ್, ಜಮೀರ್ ಸೈಲೆಂಟಾಗಿದ್ದೇಕೆ.?

Published : Apr 06, 2022, 01:54 PM ISTUpdated : Apr 06, 2022, 02:32 PM IST

ಚಾಮರಾಜಪೇಟೆ ಶಾಸಕ ಜಮೀರ್ (Zameer Ahmad) ಅಂದ್ರೆ ವಿವಾದಗಳ ಹೆಡ್‌ ಆಫೀಸ್, ಕಲರ್‌ಫುಲ್ ವ್ಯಕ್ತಿತ್ವದ ಮಾಸ್ಟರ್‌ಪೀಸ್. ಮಾತಿಗೆ ನಿಂತರೆ ಒಂದೋ ಸದ್ದು ಮಾಡ್ತಾರೆ, ಇಲ್ಲಾ ವಿವಾದ ಮಾಡ್ಕೋತಾರೆ. ಇಂತಹ ಜಮೀರ್ ಸಾಹೇಬ್ರು ಇದೀಗ ಮೌನಕ್ಕೆ ಶರಣಾಗಿದ್ದಾರೆ. ಪಕ್ಷದ ಕಾರ್ಯಕ್ರಮಗಳು, ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಾಗಲೂ ಹಾಜರಾಗಿರಲಿಲ್ಲ.

ಚಾಮರಾಜಪೇಟೆ ಶಾಸಕ ಜಮೀರ್ (Zameer Ahmad) ಅಂದ್ರೆ ವಿವಾದಗಳ ಹೆಡ್‌ ಆಫೀಸ್, ಕಲರ್‌ಫುಲ್ ವ್ಯಕ್ತಿತ್ವದ ಮಾಸ್ಟರ್‌ಪೀಸ್. ಮಾತಿಗೆ ನಿಂತರೆ ಒಂದೋ ಸದ್ದು ಮಾಡ್ತಾರೆ, ಇಲ್ಲಾ ವಿವಾದ ಮಾಡ್ಕೋತಾರೆ. ಇಂತಹ ಜಮೀರ್ ಸಾಹೇಬ್ರು ಇದೀಗ ಮೌನಕ್ಕೆ ಶರಣಾಗಿದ್ದಾರೆ. ಪಕ್ಷದ ಕಾರ್ಯಕ್ರಮಗಳು, ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಾಗಲೂ ಹಾಜರಾಗಿರಲಿಲ್ಲ.

 ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಳ್ಳಲು ಡಿಕೆಶಿ ಜೊತೆಗಿನ ಮುಸುಕಿನ ಗುದ್ದಾಟ ಕಾರಣ ಎನ್ನಲಾಗುತ್ತಿದೆ. ಹಿಜಾಬ್ ವಿವಾದದಲ್ಲಿ ಹಿಜಾಬ್ ಹಾಕದಿದ್ರೆ ಅತ್ಯಾಚಾರ ಆಗುತ್ತದೆ ಎಂದು ಜಮೀರ್ ಹೇಳಿಕೆ ಕೊಟ್ಟಿದ್ದರು. ಇದು ಡಿಕೆಶಿಗೆ ಗರಂ ಆಗಿ, ಜಮೀರ್ ಕ್ಷಮೆಯಾಚಿಸಬೇಕು ಎಂದಿದ್ದರು. ಇದಕ್ಕೆ ಜಮೀರ್ ಒಪ್ಪದಿದ್ದಾಗ ಹೈಕಮಾಂಡ್ ಮೂಲಕ ಹೇಳಿಸಿ, ಕ್ಷಮೆ ಕೇಳಿಸಲಾಯಿತು. ಹೀಗಾಗಿ ವ್ಯಾಪಾರ ಧರ್ಮ ದಂಗಲ್, ಆಜಾನ್ ವಿವಾದವಾಗುತ್ತಿದ್ದರೂ ಜಮೀರ್ ಮಾತನಾಡುತ್ತಿಲ್ಲ. 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more