ರಾಹುಲ್ ಗಾಂಧಿ ಬಂದಾಗ ಚಕ್ಕರ್, ಪಕ್ಷದ ಕಾರ್ಯಕ್ರಮಗಳಿಗೂ ಇಲ್ಲ ಹಾಜರ್, ಜಮೀರ್ ಸೈಲೆಂಟಾಗಿದ್ದೇಕೆ.?

ರಾಹುಲ್ ಗಾಂಧಿ ಬಂದಾಗ ಚಕ್ಕರ್, ಪಕ್ಷದ ಕಾರ್ಯಕ್ರಮಗಳಿಗೂ ಇಲ್ಲ ಹಾಜರ್, ಜಮೀರ್ ಸೈಲೆಂಟಾಗಿದ್ದೇಕೆ.?

Published : Apr 06, 2022, 01:54 PM ISTUpdated : Apr 06, 2022, 02:32 PM IST

ಚಾಮರಾಜಪೇಟೆ ಶಾಸಕ ಜಮೀರ್ (Zameer Ahmad) ಅಂದ್ರೆ ವಿವಾದಗಳ ಹೆಡ್‌ ಆಫೀಸ್, ಕಲರ್‌ಫುಲ್ ವ್ಯಕ್ತಿತ್ವದ ಮಾಸ್ಟರ್‌ಪೀಸ್. ಮಾತಿಗೆ ನಿಂತರೆ ಒಂದೋ ಸದ್ದು ಮಾಡ್ತಾರೆ, ಇಲ್ಲಾ ವಿವಾದ ಮಾಡ್ಕೋತಾರೆ. ಇಂತಹ ಜಮೀರ್ ಸಾಹೇಬ್ರು ಇದೀಗ ಮೌನಕ್ಕೆ ಶರಣಾಗಿದ್ದಾರೆ. ಪಕ್ಷದ ಕಾರ್ಯಕ್ರಮಗಳು, ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಾಗಲೂ ಹಾಜರಾಗಿರಲಿಲ್ಲ.

ಚಾಮರಾಜಪೇಟೆ ಶಾಸಕ ಜಮೀರ್ (Zameer Ahmad) ಅಂದ್ರೆ ವಿವಾದಗಳ ಹೆಡ್‌ ಆಫೀಸ್, ಕಲರ್‌ಫುಲ್ ವ್ಯಕ್ತಿತ್ವದ ಮಾಸ್ಟರ್‌ಪೀಸ್. ಮಾತಿಗೆ ನಿಂತರೆ ಒಂದೋ ಸದ್ದು ಮಾಡ್ತಾರೆ, ಇಲ್ಲಾ ವಿವಾದ ಮಾಡ್ಕೋತಾರೆ. ಇಂತಹ ಜಮೀರ್ ಸಾಹೇಬ್ರು ಇದೀಗ ಮೌನಕ್ಕೆ ಶರಣಾಗಿದ್ದಾರೆ. ಪಕ್ಷದ ಕಾರ್ಯಕ್ರಮಗಳು, ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಾಗಲೂ ಹಾಜರಾಗಿರಲಿಲ್ಲ.

 ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಳ್ಳಲು ಡಿಕೆಶಿ ಜೊತೆಗಿನ ಮುಸುಕಿನ ಗುದ್ದಾಟ ಕಾರಣ ಎನ್ನಲಾಗುತ್ತಿದೆ. ಹಿಜಾಬ್ ವಿವಾದದಲ್ಲಿ ಹಿಜಾಬ್ ಹಾಕದಿದ್ರೆ ಅತ್ಯಾಚಾರ ಆಗುತ್ತದೆ ಎಂದು ಜಮೀರ್ ಹೇಳಿಕೆ ಕೊಟ್ಟಿದ್ದರು. ಇದು ಡಿಕೆಶಿಗೆ ಗರಂ ಆಗಿ, ಜಮೀರ್ ಕ್ಷಮೆಯಾಚಿಸಬೇಕು ಎಂದಿದ್ದರು. ಇದಕ್ಕೆ ಜಮೀರ್ ಒಪ್ಪದಿದ್ದಾಗ ಹೈಕಮಾಂಡ್ ಮೂಲಕ ಹೇಳಿಸಿ, ಕ್ಷಮೆ ಕೇಳಿಸಲಾಯಿತು. ಹೀಗಾಗಿ ವ್ಯಾಪಾರ ಧರ್ಮ ದಂಗಲ್, ಆಜಾನ್ ವಿವಾದವಾಗುತ್ತಿದ್ದರೂ ಜಮೀರ್ ಮಾತನಾಡುತ್ತಿಲ್ಲ. 

 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more