ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಚರ್ಚೆ: ಅಚ್ಚರಿ ಹೇಳಿಕೆ ಕೊಟ್ಟ ಜಮೀರ್ ಅಹ್ಮದ್

ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಚರ್ಚೆ: ಅಚ್ಚರಿ ಹೇಳಿಕೆ ಕೊಟ್ಟ ಜಮೀರ್ ಅಹ್ಮದ್

Published : Jul 02, 2021, 01:55 PM ISTUpdated : Jul 02, 2021, 01:59 PM IST

- ಜನರ ಅಭಿಪ್ರಾಯ ಯಾರಿಗೆ ಇದೆ ಅವರು ಸಿಎಂ ಆಗ್ತಾರೆ. ನಮಗೆ ಮಾತನಾಡಬೇಡಿ ಎಂದಿದ್ದಾರೆ : ಜಮೀರ್

- . ಸಿಎಂ ಯಾರು ಎಂಬುವುದನ್ನು ಜನ, ನಮ್ಮ ಹೈಕಮಾಂಡ್ ನಿರ್ಧರಿಸುತ್ತಾರೆ

- ನಾನಿನ್ನು ಸಿಎಂ ಆಗುವ ಮಟ್ಟಕ್ಕೆ ಏರಿಲ್ಲ: ಜಮೀರ್

ಬೆಂಗಳೂರು (ಜು. 02): ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಜಮೀರ್ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ, ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ. 'ಜನರ ಅಭಿಪ್ರಾಯ ಯಾರಿಗೆ ಇದೆ ಅವರು ಸಿಎಂ ಆಗ್ತಾರೆ. ನಮಗೆ ಮಾತನಾಡಬೇಡಿ ಎಂದಿದ್ದಾರೆ. ನಾವು ಪ್ರತಿಕ್ರಿಯಿಸುವುದಿಲ್ಲ. ಸಿಎಂ ಯಾರು ಎಂಬುವುದನ್ನು ಜನ, ನಮ್ಮ ಹೈಕಮಾಂಡ್ ನಿರ್ಧರಿಸುತ್ತಾರೆ. ಲಿಂಗಾಯತರಲ್ಲಿ ನಮಗೆ ಕೊಡಿ ಅಂತ ಎಂಟಿಬಿ ಹೇಳ್ತಾರೆ, ಅಲ್ಪಸಂಖ್ಯಾತರಲ್ಲಿ ಸಿಎಂ ಇಬ್ರಾಹಿಂ ಕೇಳ್ತಾರೆ. ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತಾರೆ' ಎಂದು ಜಮೀರ್ ಅಹ್ಮದ್ ಹೇಳಿದ್ಧಾರೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?