ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಚರ್ಚೆ: ಅಚ್ಚರಿ ಹೇಳಿಕೆ ಕೊಟ್ಟ ಜಮೀರ್ ಅಹ್ಮದ್

ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಚರ್ಚೆ: ಅಚ್ಚರಿ ಹೇಳಿಕೆ ಕೊಟ್ಟ ಜಮೀರ್ ಅಹ್ಮದ್

Published : Jul 02, 2021, 01:55 PM ISTUpdated : Jul 02, 2021, 01:59 PM IST

- ಜನರ ಅಭಿಪ್ರಾಯ ಯಾರಿಗೆ ಇದೆ ಅವರು ಸಿಎಂ ಆಗ್ತಾರೆ. ನಮಗೆ ಮಾತನಾಡಬೇಡಿ ಎಂದಿದ್ದಾರೆ : ಜಮೀರ್

- . ಸಿಎಂ ಯಾರು ಎಂಬುವುದನ್ನು ಜನ, ನಮ್ಮ ಹೈಕಮಾಂಡ್ ನಿರ್ಧರಿಸುತ್ತಾರೆ

- ನಾನಿನ್ನು ಸಿಎಂ ಆಗುವ ಮಟ್ಟಕ್ಕೆ ಏರಿಲ್ಲ: ಜಮೀರ್

ಬೆಂಗಳೂರು (ಜು. 02): ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಜಮೀರ್ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ, ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ. 'ಜನರ ಅಭಿಪ್ರಾಯ ಯಾರಿಗೆ ಇದೆ ಅವರು ಸಿಎಂ ಆಗ್ತಾರೆ. ನಮಗೆ ಮಾತನಾಡಬೇಡಿ ಎಂದಿದ್ದಾರೆ. ನಾವು ಪ್ರತಿಕ್ರಿಯಿಸುವುದಿಲ್ಲ. ಸಿಎಂ ಯಾರು ಎಂಬುವುದನ್ನು ಜನ, ನಮ್ಮ ಹೈಕಮಾಂಡ್ ನಿರ್ಧರಿಸುತ್ತಾರೆ. ಲಿಂಗಾಯತರಲ್ಲಿ ನಮಗೆ ಕೊಡಿ ಅಂತ ಎಂಟಿಬಿ ಹೇಳ್ತಾರೆ, ಅಲ್ಪಸಂಖ್ಯಾತರಲ್ಲಿ ಸಿಎಂ ಇಬ್ರಾಹಿಂ ಕೇಳ್ತಾರೆ. ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತಾರೆ' ಎಂದು ಜಮೀರ್ ಅಹ್ಮದ್ ಹೇಳಿದ್ಧಾರೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!