ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಚರ್ಚೆ: ಅಚ್ಚರಿ ಹೇಳಿಕೆ ಕೊಟ್ಟ ಜಮೀರ್ ಅಹ್ಮದ್

ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಚರ್ಚೆ: ಅಚ್ಚರಿ ಹೇಳಿಕೆ ಕೊಟ್ಟ ಜಮೀರ್ ಅಹ್ಮದ್

Published : Jul 02, 2021, 01:55 PM ISTUpdated : Jul 02, 2021, 01:59 PM IST

- ಜನರ ಅಭಿಪ್ರಾಯ ಯಾರಿಗೆ ಇದೆ ಅವರು ಸಿಎಂ ಆಗ್ತಾರೆ. ನಮಗೆ ಮಾತನಾಡಬೇಡಿ ಎಂದಿದ್ದಾರೆ : ಜಮೀರ್

- . ಸಿಎಂ ಯಾರು ಎಂಬುವುದನ್ನು ಜನ, ನಮ್ಮ ಹೈಕಮಾಂಡ್ ನಿರ್ಧರಿಸುತ್ತಾರೆ

- ನಾನಿನ್ನು ಸಿಎಂ ಆಗುವ ಮಟ್ಟಕ್ಕೆ ಏರಿಲ್ಲ: ಜಮೀರ್

ಬೆಂಗಳೂರು (ಜು. 02): ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಜಮೀರ್ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ, ಜಮೀರ್ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ. 'ಜನರ ಅಭಿಪ್ರಾಯ ಯಾರಿಗೆ ಇದೆ ಅವರು ಸಿಎಂ ಆಗ್ತಾರೆ. ನಮಗೆ ಮಾತನಾಡಬೇಡಿ ಎಂದಿದ್ದಾರೆ. ನಾವು ಪ್ರತಿಕ್ರಿಯಿಸುವುದಿಲ್ಲ. ಸಿಎಂ ಯಾರು ಎಂಬುವುದನ್ನು ಜನ, ನಮ್ಮ ಹೈಕಮಾಂಡ್ ನಿರ್ಧರಿಸುತ್ತಾರೆ. ಲಿಂಗಾಯತರಲ್ಲಿ ನಮಗೆ ಕೊಡಿ ಅಂತ ಎಂಟಿಬಿ ಹೇಳ್ತಾರೆ, ಅಲ್ಪಸಂಖ್ಯಾತರಲ್ಲಿ ಸಿಎಂ ಇಬ್ರಾಹಿಂ ಕೇಳ್ತಾರೆ. ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತಾರೆ' ಎಂದು ಜಮೀರ್ ಅಹ್ಮದ್ ಹೇಳಿದ್ಧಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!