ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಗೊತ್ತು:ಬಿ.ಕೆ. ಹರಿಪ್ರಸಾದ್‌

ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಗೊತ್ತು:ಬಿ.ಕೆ. ಹರಿಪ್ರಸಾದ್‌

Published : Jul 22, 2023, 11:48 AM IST

ಸಚಿವ ಸ್ಥಾನ ಕೈತಪ್ಪಿದ ಬೇಸರದಲ್ಲಿರುವ ಎಂಎಲ್‌ಸಿ ಬಿಕೆ ಹರಿಪ್ರಸಾದ್‌, ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು ಎಂದು ಹೇಳಿದ್ದಾರೆ. ಈಡಿಗಿ-ಬಿಲ್ಲವ ಸಮಾಜದ ಸಭೆಯಲ್ಲಿ ಅವರು ಈ ಮಾತು ಹೇಳಿದ್ದಾರೆ.
 

ಬೆಂಗಳೂರು (ಜು.22): ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರವಾಗಿರುವ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ಸಿಎಂ ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಡಿಗ-ಬಿಲ್ಲವರ ಸಮಾಜದ ಸಭೆಯಲ್ಲಿ ಮಾತನಾಡಿದ ಅವರು, 'ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು' ಎಂದು ಹೇಳಿದ್ದಾರೆ.

ರಾಜಕೀಯವಾಗಿ ನಮ್ಮ ಸಮುದಾಯ ಮುಂದೆ ಬರುತ್ತಿಲ್ಲ. ಯಾರದ್ದೋ ಷಡ್ಯಂತ್ರಕ್ಕೆ ನಾವು ಬಲಿಯಾಗುತ್ತಿದ್ದೇವೆ ಎಂದು ಅನಿಸ್ತಾ ಇದೆ. ಸಿದ್ಧರಾಮಯ್ಯ ನಮಗೆ ರಾಜಕೀಯವಾಗಿ ಏನೂ ಸಹಾಯ ಮಾಡಿಲ್ಲ. ನಾನೇ ಅವರಿಗೆ ಸಹಾಯ ಮಾಡಿದ್ದೇನೆ ಎಂದು ಹರಿಪ್ರಸಾದ್‌ ಹೇಳಿದ್ದಾರೆ.

ರಾಹುಲ್‌ ಗಾಂಧಿ ವಿರುದ್ಧದ ಷಡ್ಯಂತ್ರ, ದ್ವೇಷ ರಾಜಕೀಯಕ್ಕೆ ಬಿಜೆಪಿಗೆ ಜನತೆ ತಕ್ಕ ಉತ್ತರ: ಬಿಕೆ ಹರಿಪ್ರಸಾದ್

ನಾನು ಜಾತಿ ಹೆಸರಲ್ಲಿ ರಾಜಕೀಯ ಮಾಡಿಲ್ಲ. ನಾನು ಮಂತ್ರಿಯಾಗೋದು, ಬಿಡೋದು ಬೇರೆ ಪ್ರಶ್ನೆ. ಐದು ಸಿಎಂ ಆಯ್ಕೆ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿದ್ದೇನೆ. ನಾನು ಯಾರ ಬಳಿಯೂ ಭಿಕ್ಷೆ ಬೇಡೋದಿಲ್ಲ. ಎದೆ ಕೊಟ್ಟು ನಿಲ್ಲುತ್ತೇನೆ. ಇಲ್ಲದೇ ಇದ್ದಲ್ಲಿ ಬೆಂಗಳೂರಿನಲ್ಲಿ 49 ವರ್ಷ ರಾಜಕಾರಣ ಮಾಡೋಕೆ ಆಗ್ತಾ ಇರಲಿಲ್ಲ ಎಂದು ಹೇಳಿದ್ದಾರೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more