ರಮೇಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಚೆನ್ನರಾಜ್‌ ಹಟ್ಟಿಹೊಳಿ

ರಮೇಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಚೆನ್ನರಾಜ್‌ ಹಟ್ಟಿಹೊಳಿ

Published : Jan 30, 2023, 03:45 PM IST

ಆರೋಪ ಮಾಡುವುದು ತುಂಬಾ ಸುಲಭ, ರಮೇಶ್‌ ಜಾರಕಿಹೊಳಿ ಪ್ರೆಸ್‌ ಮೀಟ್‌ನಲ್ಲಿ ಸ್ಪಷ್ಟತೆಯೇ ಇಲ್ಲ ಎಂದು ಎಂಎಲ್ಸಿ ಚೆನ್ನರಾಜ್‌ ಹಟ್ಟಿಹೊಳಿ ತಿಳಿಸಿದರು.

ಇನ್ನೊಬ್ಬರ ಮೇಲೆ ಕೈ ಮಾಡಿ ತೋರಿಸುವುದು ಸುಲಭ. ಆರೋಪ ಮಾಡುವುದನ್ನು ಬಿಟ್ಟು ಸುಳ್ಳು ಹೇಳುವುದನ್ನು ಬಿಟ್ಟು ದಾಖಲೆ ಸಮೇತ ಜನರ ಮುಂದೆ ಬಂದರೆ ಆ ದಾಖಲೆಗೆ ಉತ್ತರವನ್ನು ಕೊಡುತ್ತೇವೆ ಎಂದು ಚೆನ್ನರಾಜ್‌ ಹಟ್ಟಿಹೊಳಿ ಹೇಳಿದರು. ರಮೇಶ್ ಜಾರಕಿಹೊಳಿ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದು, ಕಾಂಗ್ರೆಸ್‌ ಪಕ್ಷದ ನಾಯಕರ ವಿರುದ್ಧ ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ ಎಂದರು. ಏನಾದ್ರೂ ಸಾಕ್ಷಿ ಪುರಾವೆ ಇದ್ದರೆ ಸಿಡಿ ಬಿಡುಗಡೆ ಮಾಡಲಿ, ಹೆಣ್ಮಕ್ಕಳ ಬಗ್ಗೆ ಜಾರಕಿಹೊಳಿ ಮನಸ್ಥಿತಿ ತಿಳಿಯುತ್ತದೆ. ಅವರು ಸುಳ್ಳು ಮಾತಾಡುವುದನ್ನು ಕಲಿತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳಕರ್‌ ಸಹೋದರ ಎಂಎಲ್ಸಿ ಚೆನ್ನರಾಜ್‌ ಹಟ್ಟಿಹೊಳಿ  ಹೇಳಿದ್ದಾರೆ.

ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ: ರಮೇಶ್ ಜಾರಕಿಹೊಳಿ ಕಿಡಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!