ರಮೇಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಚೆನ್ನರಾಜ್‌ ಹಟ್ಟಿಹೊಳಿ

ರಮೇಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಚೆನ್ನರಾಜ್‌ ಹಟ್ಟಿಹೊಳಿ

Published : Jan 30, 2023, 03:45 PM IST

ಆರೋಪ ಮಾಡುವುದು ತುಂಬಾ ಸುಲಭ, ರಮೇಶ್‌ ಜಾರಕಿಹೊಳಿ ಪ್ರೆಸ್‌ ಮೀಟ್‌ನಲ್ಲಿ ಸ್ಪಷ್ಟತೆಯೇ ಇಲ್ಲ ಎಂದು ಎಂಎಲ್ಸಿ ಚೆನ್ನರಾಜ್‌ ಹಟ್ಟಿಹೊಳಿ ತಿಳಿಸಿದರು.

ಇನ್ನೊಬ್ಬರ ಮೇಲೆ ಕೈ ಮಾಡಿ ತೋರಿಸುವುದು ಸುಲಭ. ಆರೋಪ ಮಾಡುವುದನ್ನು ಬಿಟ್ಟು ಸುಳ್ಳು ಹೇಳುವುದನ್ನು ಬಿಟ್ಟು ದಾಖಲೆ ಸಮೇತ ಜನರ ಮುಂದೆ ಬಂದರೆ ಆ ದಾಖಲೆಗೆ ಉತ್ತರವನ್ನು ಕೊಡುತ್ತೇವೆ ಎಂದು ಚೆನ್ನರಾಜ್‌ ಹಟ್ಟಿಹೊಳಿ ಹೇಳಿದರು. ರಮೇಶ್ ಜಾರಕಿಹೊಳಿ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದು, ಕಾಂಗ್ರೆಸ್‌ ಪಕ್ಷದ ನಾಯಕರ ವಿರುದ್ಧ ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ ಎಂದರು. ಏನಾದ್ರೂ ಸಾಕ್ಷಿ ಪುರಾವೆ ಇದ್ದರೆ ಸಿಡಿ ಬಿಡುಗಡೆ ಮಾಡಲಿ, ಹೆಣ್ಮಕ್ಕಳ ಬಗ್ಗೆ ಜಾರಕಿಹೊಳಿ ಮನಸ್ಥಿತಿ ತಿಳಿಯುತ್ತದೆ. ಅವರು ಸುಳ್ಳು ಮಾತಾಡುವುದನ್ನು ಕಲಿತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳಕರ್‌ ಸಹೋದರ ಎಂಎಲ್ಸಿ ಚೆನ್ನರಾಜ್‌ ಹಟ್ಟಿಹೊಳಿ  ಹೇಳಿದ್ದಾರೆ.

ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ: ರಮೇಶ್ ಜಾರಕಿಹೊಳಿ ಕಿಡಿ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?