ರಮೇಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಚೆನ್ನರಾಜ್‌ ಹಟ್ಟಿಹೊಳಿ

ರಮೇಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಚೆನ್ನರಾಜ್‌ ಹಟ್ಟಿಹೊಳಿ

Published : Jan 30, 2023, 03:45 PM IST

ಆರೋಪ ಮಾಡುವುದು ತುಂಬಾ ಸುಲಭ, ರಮೇಶ್‌ ಜಾರಕಿಹೊಳಿ ಪ್ರೆಸ್‌ ಮೀಟ್‌ನಲ್ಲಿ ಸ್ಪಷ್ಟತೆಯೇ ಇಲ್ಲ ಎಂದು ಎಂಎಲ್ಸಿ ಚೆನ್ನರಾಜ್‌ ಹಟ್ಟಿಹೊಳಿ ತಿಳಿಸಿದರು.

ಇನ್ನೊಬ್ಬರ ಮೇಲೆ ಕೈ ಮಾಡಿ ತೋರಿಸುವುದು ಸುಲಭ. ಆರೋಪ ಮಾಡುವುದನ್ನು ಬಿಟ್ಟು ಸುಳ್ಳು ಹೇಳುವುದನ್ನು ಬಿಟ್ಟು ದಾಖಲೆ ಸಮೇತ ಜನರ ಮುಂದೆ ಬಂದರೆ ಆ ದಾಖಲೆಗೆ ಉತ್ತರವನ್ನು ಕೊಡುತ್ತೇವೆ ಎಂದು ಚೆನ್ನರಾಜ್‌ ಹಟ್ಟಿಹೊಳಿ ಹೇಳಿದರು. ರಮೇಶ್ ಜಾರಕಿಹೊಳಿ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದು, ಕಾಂಗ್ರೆಸ್‌ ಪಕ್ಷದ ನಾಯಕರ ವಿರುದ್ಧ ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ ಎಂದರು. ಏನಾದ್ರೂ ಸಾಕ್ಷಿ ಪುರಾವೆ ಇದ್ದರೆ ಸಿಡಿ ಬಿಡುಗಡೆ ಮಾಡಲಿ, ಹೆಣ್ಮಕ್ಕಳ ಬಗ್ಗೆ ಜಾರಕಿಹೊಳಿ ಮನಸ್ಥಿತಿ ತಿಳಿಯುತ್ತದೆ. ಅವರು ಸುಳ್ಳು ಮಾತಾಡುವುದನ್ನು ಕಲಿತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳಕರ್‌ ಸಹೋದರ ಎಂಎಲ್ಸಿ ಚೆನ್ನರಾಜ್‌ ಹಟ್ಟಿಹೊಳಿ  ಹೇಳಿದ್ದಾರೆ.

ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ: ರಮೇಶ್ ಜಾರಕಿಹೊಳಿ ಕಿಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!