ರಮೇಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಚೆನ್ನರಾಜ್‌ ಹಟ್ಟಿಹೊಳಿ

ರಮೇಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಚೆನ್ನರಾಜ್‌ ಹಟ್ಟಿಹೊಳಿ

Published : Jan 30, 2023, 03:45 PM IST

ಆರೋಪ ಮಾಡುವುದು ತುಂಬಾ ಸುಲಭ, ರಮೇಶ್‌ ಜಾರಕಿಹೊಳಿ ಪ್ರೆಸ್‌ ಮೀಟ್‌ನಲ್ಲಿ ಸ್ಪಷ್ಟತೆಯೇ ಇಲ್ಲ ಎಂದು ಎಂಎಲ್ಸಿ ಚೆನ್ನರಾಜ್‌ ಹಟ್ಟಿಹೊಳಿ ತಿಳಿಸಿದರು.

ಇನ್ನೊಬ್ಬರ ಮೇಲೆ ಕೈ ಮಾಡಿ ತೋರಿಸುವುದು ಸುಲಭ. ಆರೋಪ ಮಾಡುವುದನ್ನು ಬಿಟ್ಟು ಸುಳ್ಳು ಹೇಳುವುದನ್ನು ಬಿಟ್ಟು ದಾಖಲೆ ಸಮೇತ ಜನರ ಮುಂದೆ ಬಂದರೆ ಆ ದಾಖಲೆಗೆ ಉತ್ತರವನ್ನು ಕೊಡುತ್ತೇವೆ ಎಂದು ಚೆನ್ನರಾಜ್‌ ಹಟ್ಟಿಹೊಳಿ ಹೇಳಿದರು. ರಮೇಶ್ ಜಾರಕಿಹೊಳಿ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದು, ಕಾಂಗ್ರೆಸ್‌ ಪಕ್ಷದ ನಾಯಕರ ವಿರುದ್ಧ ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ ಎಂದರು. ಏನಾದ್ರೂ ಸಾಕ್ಷಿ ಪುರಾವೆ ಇದ್ದರೆ ಸಿಡಿ ಬಿಡುಗಡೆ ಮಾಡಲಿ, ಹೆಣ್ಮಕ್ಕಳ ಬಗ್ಗೆ ಜಾರಕಿಹೊಳಿ ಮನಸ್ಥಿತಿ ತಿಳಿಯುತ್ತದೆ. ಅವರು ಸುಳ್ಳು ಮಾತಾಡುವುದನ್ನು ಕಲಿತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳಕರ್‌ ಸಹೋದರ ಎಂಎಲ್ಸಿ ಚೆನ್ನರಾಜ್‌ ಹಟ್ಟಿಹೊಳಿ  ಹೇಳಿದ್ದಾರೆ.

ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ: ರಮೇಶ್ ಜಾರಕಿಹೊಳಿ ಕಿಡಿ

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?