ರಮೇಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಚೆನ್ನರಾಜ್‌ ಹಟ್ಟಿಹೊಳಿ

ರಮೇಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಚೆನ್ನರಾಜ್‌ ಹಟ್ಟಿಹೊಳಿ

Published : Jan 30, 2023, 03:45 PM IST

ಆರೋಪ ಮಾಡುವುದು ತುಂಬಾ ಸುಲಭ, ರಮೇಶ್‌ ಜಾರಕಿಹೊಳಿ ಪ್ರೆಸ್‌ ಮೀಟ್‌ನಲ್ಲಿ ಸ್ಪಷ್ಟತೆಯೇ ಇಲ್ಲ ಎಂದು ಎಂಎಲ್ಸಿ ಚೆನ್ನರಾಜ್‌ ಹಟ್ಟಿಹೊಳಿ ತಿಳಿಸಿದರು.

ಇನ್ನೊಬ್ಬರ ಮೇಲೆ ಕೈ ಮಾಡಿ ತೋರಿಸುವುದು ಸುಲಭ. ಆರೋಪ ಮಾಡುವುದನ್ನು ಬಿಟ್ಟು ಸುಳ್ಳು ಹೇಳುವುದನ್ನು ಬಿಟ್ಟು ದಾಖಲೆ ಸಮೇತ ಜನರ ಮುಂದೆ ಬಂದರೆ ಆ ದಾಖಲೆಗೆ ಉತ್ತರವನ್ನು ಕೊಡುತ್ತೇವೆ ಎಂದು ಚೆನ್ನರಾಜ್‌ ಹಟ್ಟಿಹೊಳಿ ಹೇಳಿದರು. ರಮೇಶ್ ಜಾರಕಿಹೊಳಿ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದು, ಕಾಂಗ್ರೆಸ್‌ ಪಕ್ಷದ ನಾಯಕರ ವಿರುದ್ಧ ಸುಳ್ಳು ಆರೋಪವನ್ನು ಮಾಡುತ್ತಿದ್ದಾರೆ ಎಂದರು. ಏನಾದ್ರೂ ಸಾಕ್ಷಿ ಪುರಾವೆ ಇದ್ದರೆ ಸಿಡಿ ಬಿಡುಗಡೆ ಮಾಡಲಿ, ಹೆಣ್ಮಕ್ಕಳ ಬಗ್ಗೆ ಜಾರಕಿಹೊಳಿ ಮನಸ್ಥಿತಿ ತಿಳಿಯುತ್ತದೆ. ಅವರು ಸುಳ್ಳು ಮಾತಾಡುವುದನ್ನು ಕಲಿತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳಕರ್‌ ಸಹೋದರ ಎಂಎಲ್ಸಿ ಚೆನ್ನರಾಜ್‌ ಹಟ್ಟಿಹೊಳಿ  ಹೇಳಿದ್ದಾರೆ.

ನನ್ನನ್ನು ಸಮಯ ಕಾದು ಡಿಕೆಶಿ ಹೊಡೆದಿದ್ದಾರೆ: ರಮೇಶ್ ಜಾರಕಿಹೊಳಿ ಕಿಡಿ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?