ಸಚಿವ ಸ್ಥಾನಕ್ಕಾಗಿ ಸಿಪಿ ಯೋಗೇಶ್ವರ್‌ ಚಿತ್ರ ವಿಚಿತ್ರ ದಾಳ...!

ಸಚಿವ ಸ್ಥಾನಕ್ಕಾಗಿ ಸಿಪಿ ಯೋಗೇಶ್ವರ್‌ ಚಿತ್ರ ವಿಚಿತ್ರ ದಾಳ...!

Published : Jul 31, 2020, 06:11 PM IST

ಸಂಪುಟ ವಿಸ್ತರಣೆಯೋ ಸಂಪುಟ ಪುನಾರಚನೆಯೋ ಎಂಬ ಗೊಂದಲದ ಚರ್ಚೆಯ ನಡುವೆ ಸಂಪುಟ ವಿಸ್ತರಣೆ ಶೀಘ್ರದಲ್ಲಿ ನಡೆಯುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಸಚಿವ ಸ್ಥಾನಕ್ಕಾಗಿ ಚಿತ್ರ ವಿಚಿತ್ರ ದಾಳ ಉರುಳಿಸುತ್ತಿದ್ದಾರೆ.

ಬೆಂಗಳೂರು, (ಜುಲೈ.31): ಕೊರೋನಾ ಸಂಕಷ್ಟ ಕಾಲದಲ್ಲೂ ರಾಜ್ಯ ರಾಜಕಾರಣ ರಂಗೇರಿದೆ. ಒಂದೆಡೆ ಡಿಕೆ ಶಿವಕುಮಾರ್ ನೂತನ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್‌ ನಡುವೆ ವಾಕ್ಸಮರ ಮುಂದುವರಿದಿದ್ರೆ, ಮತ್ತೊಂದೆಡೆ ರಾಜ್ಯ ಬಿಜೆಪಿಯಲ್ಲಿ ಸದ್ದಿಲ್ಲದೇ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ.

ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

ಸಂಪುಟ ವಿಸ್ತರಣೆಯೋ ಸಂಪುಟ ಪುನಾರಚನೆಯೋ ಎಂಬ ಗೊಂದಲದ ಚರ್ಚೆಯ ನಡುವೆ ಸಂಪುಟ ವಿಸ್ತರಣೆ ಶೀಘ್ರದಲ್ಲಿ ನಡೆಯುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಸಚಿವ ಸ್ಥಾನಕ್ಕಾಗಿ ಚಿತ್ರ ವಿಚಿತ್ರ ದಾಳ ಉರುಳಿಸುತ್ತಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!