ಕುಮಾರಸ್ವಾಮಿಯಿಂದ ಬಿಜೆಪಿಗೆ ಬೆಂಬಲ: ಯೋಗೇಶ್ವರ್ ಬಾಂಬ್..!

ಕುಮಾರಸ್ವಾಮಿಯಿಂದ ಬಿಜೆಪಿಗೆ ಬೆಂಬಲ: ಯೋಗೇಶ್ವರ್ ಬಾಂಬ್..!

Suvarna News   | Asianet News
Published : Jul 30, 2020, 03:41 PM IST

ಡಿ.ಕೆ. ಶಿವಕುಮಾರ್ ಹಾಗೂ ಕುಮಾರಸ್ವಾಮಿ ಒಳ ಒಪ್ಪಂದದಿಂದಾಗಿ ನಾನು ಸಾರ್ವತ್ರಿಕ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ಈಗ ಇವರಿಬ್ಬರು ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಇವರಿಬ್ಬರಿಗೂ ವಿರೋಧ ಪಕ್ಷದ ನಾಯಕರಾಗಿ ಮುಂದುವರೆಯಲು ಯಾವುದೇ ನೈತಿಕತೆಯಿಲ್ಲ ಎಂದು ಯೋಗೇಶ್ವರ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಜು.30): ನೂತನವಾಗಿ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಸಿ.ಪಿ. ಯೋಗೇಶ್ವರ್ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಡಿ.ಕೆ. ಶಿವಕುಮಾರ್ ಹಾಗೂ ಕುಮಾರಸ್ವಾಮಿ ಒಳ ಒಪ್ಪಂದದಿಂದಾಗಿ ನಾನು ಸಾರ್ವತ್ರಿಕ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ಈಗ ಇವರಿಬ್ಬರು ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಇವರಿಬ್ಬರಿಗೂ ವಿರೋಧ ಪಕ್ಷದ ನಾಯಕರಾಗಿ ಮುಂದುವರೆಯಲು ಯಾವುದೇ ನೈತಿಕತೆಯಿಲ್ಲ ಎಂದು ಯೋಗೇಶ್ವರ್ ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಬಿಜೆಪಿ ಸೇರಲು ಮುಕ್ತ ಆಹ್ವಾನ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!