ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು

ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು

Published : May 28, 2022, 03:04 PM IST

ಪರಿಷತ್ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಕಚ್ಚಾಟ ಜೋರಾಗಿದೆ. ಹೈಕಮಾಂಡ್ ಎದುರೇ ನಾಯಕರು ಅಸಮಾಧಾನ ತೋಡಿಕೊಂಡಿದ್ದು, ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು ಸಿದ್ಧರಾಗಿದ್ದಾರೆ.
 

ಬೆಂಗಳೂರು (ಮೇ. 28): ಪರಿಷತ್ ಫೈಟ್ ಗೂ (MLC polls) ಮುನ್ನವೇ ಕಾಂಗ್ರೆಸ್ ನಲ್ಲಿ (Congress)  ಭಿನ್ನಾಭಿಪ್ರಾಯ ಜೋರಾಗಿದೆ. ಅದರಲ್ಲೂ ಟಿಕೆಟ್ ಸಿಕ್ಕಿಲ್ಲ ಎನ್ನುವ ಬಗ್ಗೆ ಹಲವರ ಮುನಿಸಿಗೆ ಕಾರಣವಾಗಿದೆ. ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ಧರಾಮಯ್ಯ (siddaramaiah) ಅವರ ಬಗ್ಗೆ ಸ್ವಪಕ್ಷೀಯರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಅಧ್ಯಕ್ಷರದ್ದೇ ಒಂದು ಬಣವಾಗಿದ್ದರೆ, ವಿಪಕ್ಷ ನಾಯಕರದ್ದೇ ಒಂದು ಬಣವಾಗಿದೆ. ಎಸ್ ಆರ್. ಪಾಟೀಲ್ ಸೇರಿದಂತೆ ಹಲವು ನಾಯಕರಿಂದ ಕೈ ಬಣದ ಬಗ್ಗೆ ದೂರು ನೀಡಲಾಗಿದೆ. ಮುಂಬರುವ ಚಿಂತನಮಂಥನದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಗೆ ಈ ಬಗ್ಗೆ ದೂರು ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

MLC Election: 'ಬಿಜೆಪಿ ಸೇರಿ ವ್ಯಕ್ತಿತ್ವ, ಮೌಲ್ಯ ಕಳೆದುಕೊಂಡ ಹೊರಟ್ಟಿ'

ಪರಿಷತ್ ಟಿಕೆಟ್ ಸಿಗದೇ ಇರುವ ಕಾರಣಕ್ಕೆ 10ಕ್ಕೂ ಅಧಿಕ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಾಯಕರು ಈಗಾಗಲೇ ಹೈ ಕಮಾಂಡ್ ಗೆ ಪತ್ರವನ್ನೂ ಬರೆದಿದ್ದಾರೆ. ರಣದೀಪ್ ಸುರ್ಜೆವಾಲಾ ಹಾಗೂ ವೇಣುಗೋಪಾಲ್ ಎದುರೇ ಬಂಡಾಯ ಪ್ರತಿಭಟನೆ ಮಾಡಲು ಪ್ಲ್ಯಾನ್ ಸಿದ್ಧವಿಟ್ಟುಕೊಂಡಿದ್ದಾರೆ. ಇದರ ನಡುವೆ ನಾಗರಾಜ್ ಯಾದವ್ ಹಾಗೂ ಜಬ್ಬಾರ್ ಗೆ ಟಿಕೆಟ್ ಕೊಟ್ಟಿರೋದಕ್ಕೆ ಬೇಸರವನ್ನೂ ವ್ಯಕ್ತಪಡಿಸಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more