ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು

ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು

Published : May 28, 2022, 03:04 PM IST

ಪರಿಷತ್ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಕಚ್ಚಾಟ ಜೋರಾಗಿದೆ. ಹೈಕಮಾಂಡ್ ಎದುರೇ ನಾಯಕರು ಅಸಮಾಧಾನ ತೋಡಿಕೊಂಡಿದ್ದು, ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು ಸಿದ್ಧರಾಗಿದ್ದಾರೆ.
 

ಬೆಂಗಳೂರು (ಮೇ. 28): ಪರಿಷತ್ ಫೈಟ್ ಗೂ (MLC polls) ಮುನ್ನವೇ ಕಾಂಗ್ರೆಸ್ ನಲ್ಲಿ (Congress)  ಭಿನ್ನಾಭಿಪ್ರಾಯ ಜೋರಾಗಿದೆ. ಅದರಲ್ಲೂ ಟಿಕೆಟ್ ಸಿಕ್ಕಿಲ್ಲ ಎನ್ನುವ ಬಗ್ಗೆ ಹಲವರ ಮುನಿಸಿಗೆ ಕಾರಣವಾಗಿದೆ. ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ಧರಾಮಯ್ಯ (siddaramaiah) ಅವರ ಬಗ್ಗೆ ಸ್ವಪಕ್ಷೀಯರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಅಧ್ಯಕ್ಷರದ್ದೇ ಒಂದು ಬಣವಾಗಿದ್ದರೆ, ವಿಪಕ್ಷ ನಾಯಕರದ್ದೇ ಒಂದು ಬಣವಾಗಿದೆ. ಎಸ್ ಆರ್. ಪಾಟೀಲ್ ಸೇರಿದಂತೆ ಹಲವು ನಾಯಕರಿಂದ ಕೈ ಬಣದ ಬಗ್ಗೆ ದೂರು ನೀಡಲಾಗಿದೆ. ಮುಂಬರುವ ಚಿಂತನಮಂಥನದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಗೆ ಈ ಬಗ್ಗೆ ದೂರು ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

MLC Election: 'ಬಿಜೆಪಿ ಸೇರಿ ವ್ಯಕ್ತಿತ್ವ, ಮೌಲ್ಯ ಕಳೆದುಕೊಂಡ ಹೊರಟ್ಟಿ'

ಪರಿಷತ್ ಟಿಕೆಟ್ ಸಿಗದೇ ಇರುವ ಕಾರಣಕ್ಕೆ 10ಕ್ಕೂ ಅಧಿಕ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಾಯಕರು ಈಗಾಗಲೇ ಹೈ ಕಮಾಂಡ್ ಗೆ ಪತ್ರವನ್ನೂ ಬರೆದಿದ್ದಾರೆ. ರಣದೀಪ್ ಸುರ್ಜೆವಾಲಾ ಹಾಗೂ ವೇಣುಗೋಪಾಲ್ ಎದುರೇ ಬಂಡಾಯ ಪ್ರತಿಭಟನೆ ಮಾಡಲು ಪ್ಲ್ಯಾನ್ ಸಿದ್ಧವಿಟ್ಟುಕೊಂಡಿದ್ದಾರೆ. ಇದರ ನಡುವೆ ನಾಗರಾಜ್ ಯಾದವ್ ಹಾಗೂ ಜಬ್ಬಾರ್ ಗೆ ಟಿಕೆಟ್ ಕೊಟ್ಟಿರೋದಕ್ಕೆ ಬೇಸರವನ್ನೂ ವ್ಯಕ್ತಪಡಿಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more