ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು

ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು

Published : May 28, 2022, 03:04 PM IST

ಪರಿಷತ್ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಕಚ್ಚಾಟ ಜೋರಾಗಿದೆ. ಹೈಕಮಾಂಡ್ ಎದುರೇ ನಾಯಕರು ಅಸಮಾಧಾನ ತೋಡಿಕೊಂಡಿದ್ದು, ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು ಸಿದ್ಧರಾಗಿದ್ದಾರೆ.
 

ಬೆಂಗಳೂರು (ಮೇ. 28): ಪರಿಷತ್ ಫೈಟ್ ಗೂ (MLC polls) ಮುನ್ನವೇ ಕಾಂಗ್ರೆಸ್ ನಲ್ಲಿ (Congress)  ಭಿನ್ನಾಭಿಪ್ರಾಯ ಜೋರಾಗಿದೆ. ಅದರಲ್ಲೂ ಟಿಕೆಟ್ ಸಿಕ್ಕಿಲ್ಲ ಎನ್ನುವ ಬಗ್ಗೆ ಹಲವರ ಮುನಿಸಿಗೆ ಕಾರಣವಾಗಿದೆ. ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ಧರಾಮಯ್ಯ (siddaramaiah) ಅವರ ಬಗ್ಗೆ ಸ್ವಪಕ್ಷೀಯರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಅಧ್ಯಕ್ಷರದ್ದೇ ಒಂದು ಬಣವಾಗಿದ್ದರೆ, ವಿಪಕ್ಷ ನಾಯಕರದ್ದೇ ಒಂದು ಬಣವಾಗಿದೆ. ಎಸ್ ಆರ್. ಪಾಟೀಲ್ ಸೇರಿದಂತೆ ಹಲವು ನಾಯಕರಿಂದ ಕೈ ಬಣದ ಬಗ್ಗೆ ದೂರು ನೀಡಲಾಗಿದೆ. ಮುಂಬರುವ ಚಿಂತನಮಂಥನದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಗೆ ಈ ಬಗ್ಗೆ ದೂರು ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

MLC Election: 'ಬಿಜೆಪಿ ಸೇರಿ ವ್ಯಕ್ತಿತ್ವ, ಮೌಲ್ಯ ಕಳೆದುಕೊಂಡ ಹೊರಟ್ಟಿ'

ಪರಿಷತ್ ಟಿಕೆಟ್ ಸಿಗದೇ ಇರುವ ಕಾರಣಕ್ಕೆ 10ಕ್ಕೂ ಅಧಿಕ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಾಯಕರು ಈಗಾಗಲೇ ಹೈ ಕಮಾಂಡ್ ಗೆ ಪತ್ರವನ್ನೂ ಬರೆದಿದ್ದಾರೆ. ರಣದೀಪ್ ಸುರ್ಜೆವಾಲಾ ಹಾಗೂ ವೇಣುಗೋಪಾಲ್ ಎದುರೇ ಬಂಡಾಯ ಪ್ರತಿಭಟನೆ ಮಾಡಲು ಪ್ಲ್ಯಾನ್ ಸಿದ್ಧವಿಟ್ಟುಕೊಂಡಿದ್ದಾರೆ. ಇದರ ನಡುವೆ ನಾಗರಾಜ್ ಯಾದವ್ ಹಾಗೂ ಜಬ್ಬಾರ್ ಗೆ ಟಿಕೆಟ್ ಕೊಟ್ಟಿರೋದಕ್ಕೆ ಬೇಸರವನ್ನೂ ವ್ಯಕ್ತಪಡಿಸಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more