ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು

ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು

Published : May 28, 2022, 03:04 PM IST

ಪರಿಷತ್ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಕಚ್ಚಾಟ ಜೋರಾಗಿದೆ. ಹೈಕಮಾಂಡ್ ಎದುರೇ ನಾಯಕರು ಅಸಮಾಧಾನ ತೋಡಿಕೊಂಡಿದ್ದು, ಚಿಂತನ ಮಂಥನದಲ್ಲಿ ದೂರು ನೀಡಲಿದ್ದಾರೆ 'ಕೈ' ನಾಯಕರು ಸಿದ್ಧರಾಗಿದ್ದಾರೆ.
 

ಬೆಂಗಳೂರು (ಮೇ. 28): ಪರಿಷತ್ ಫೈಟ್ ಗೂ (MLC polls) ಮುನ್ನವೇ ಕಾಂಗ್ರೆಸ್ ನಲ್ಲಿ (Congress)  ಭಿನ್ನಾಭಿಪ್ರಾಯ ಜೋರಾಗಿದೆ. ಅದರಲ್ಲೂ ಟಿಕೆಟ್ ಸಿಕ್ಕಿಲ್ಲ ಎನ್ನುವ ಬಗ್ಗೆ ಹಲವರ ಮುನಿಸಿಗೆ ಕಾರಣವಾಗಿದೆ. ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ಧರಾಮಯ್ಯ (siddaramaiah) ಅವರ ಬಗ್ಗೆ ಸ್ವಪಕ್ಷೀಯರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 

ಅಧ್ಯಕ್ಷರದ್ದೇ ಒಂದು ಬಣವಾಗಿದ್ದರೆ, ವಿಪಕ್ಷ ನಾಯಕರದ್ದೇ ಒಂದು ಬಣವಾಗಿದೆ. ಎಸ್ ಆರ್. ಪಾಟೀಲ್ ಸೇರಿದಂತೆ ಹಲವು ನಾಯಕರಿಂದ ಕೈ ಬಣದ ಬಗ್ಗೆ ದೂರು ನೀಡಲಾಗಿದೆ. ಮುಂಬರುವ ಚಿಂತನಮಂಥನದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಗೆ ಈ ಬಗ್ಗೆ ದೂರು ನೀಡಲು ಸಿದ್ಧತೆ ನಡೆಸುತ್ತಿದ್ದಾರೆ.

MLC Election: 'ಬಿಜೆಪಿ ಸೇರಿ ವ್ಯಕ್ತಿತ್ವ, ಮೌಲ್ಯ ಕಳೆದುಕೊಂಡ ಹೊರಟ್ಟಿ'

ಪರಿಷತ್ ಟಿಕೆಟ್ ಸಿಗದೇ ಇರುವ ಕಾರಣಕ್ಕೆ 10ಕ್ಕೂ ಅಧಿಕ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಾಯಕರು ಈಗಾಗಲೇ ಹೈ ಕಮಾಂಡ್ ಗೆ ಪತ್ರವನ್ನೂ ಬರೆದಿದ್ದಾರೆ. ರಣದೀಪ್ ಸುರ್ಜೆವಾಲಾ ಹಾಗೂ ವೇಣುಗೋಪಾಲ್ ಎದುರೇ ಬಂಡಾಯ ಪ್ರತಿಭಟನೆ ಮಾಡಲು ಪ್ಲ್ಯಾನ್ ಸಿದ್ಧವಿಟ್ಟುಕೊಂಡಿದ್ದಾರೆ. ಇದರ ನಡುವೆ ನಾಗರಾಜ್ ಯಾದವ್ ಹಾಗೂ ಜಬ್ಬಾರ್ ಗೆ ಟಿಕೆಟ್ ಕೊಟ್ಟಿರೋದಕ್ಕೆ ಬೇಸರವನ್ನೂ ವ್ಯಕ್ತಪಡಿಸಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more