ನಾಗರಾಜ್ ಯಾದವ್ ಹಾಗೂ ಅಬ್ದುಲ್ ಜಬ್ಬಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಇವರಿಬ್ಬರು ನಾಯಕರು ಇಂದು(ಮಂಗಳವಾರ) ನಾಮಪತ್ರ ಸಲ್ಲಿದರು. ಆದ್ರೆ, ನಾಮಪತ್ರ ಸಲ್ಲಿಕೆ ವೇಳೆಯಲ್ಲೇ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.
ಬೆಂಗಳೂರು, (ಮೇ.24): ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಪಾಲಿನ ಎಡರು ಸ್ಥಾನಗಳಿಗೆ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ.
ಕಾಂಗ್ರೆಸ್ಗೆ ಮತ್ತೊಂದು ಶಾಕ್: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಂಡಾಯ ನಾಯಕ!
ನಾಗರಾಜ್ ಯಾದವ್ ಹಾಗೂ ಅಬ್ದುಲ್ ಜಬ್ಬಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಇವರಿಬ್ಬರು ನಾಯಕರು ಇಂದು(ಮಂಗಳವಾರ) ನಾಮಪತ್ರ ಸಲ್ಲಿದರು. ಆದ್ರೆ, ನಾಮಪತ್ರ ಸಲ್ಲಿಕೆ ವೇಳೆಯಲ್ಲೇ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.