ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ; ಎಚ್. ವಿಶ್ವನಾಥ್ ಬೇಸರ

ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ; ಎಚ್. ವಿಶ್ವನಾಥ್ ಬೇಸರ

Published : Dec 01, 2020, 04:43 PM IST

ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ. ನನಗೆ ಸೂಕ್ತ ಕಾನೂನು ಸಹಾಯ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

ಬೆಂಗಳೂರು (ಡಿ. 01):  ಸಚಿವ ಸ್ಥಾನಕ್ಕೆ ಅನರ್ಹಗೊಂಡಿರುವ ಬಗ್ಗೆ ಎಚ್ ವಿಶ್ವನಾಥ್‌ ಬೇಸರ ವ್ಯಕ್ತಪಡಿಸಿದ್ದಾರೆ. 

ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ. ನನಗೆ ಸೂಕ್ತ ಕಾನೂನು ಸಹಾಯ ಸಿಗಲಿಲ್ಲ. ದೆಹಲಿಯಲ್ಲಿ ನನ್ನ ಹೆಸರನ್ನು ಸಚಿವ ಸ್ಥಾನದ ಪಟ್ಟಿಯಿಂದಲೇ ತೆಗೆಸಿದರು. ಸಚಿವ ಸ್ಥಾನ ವಂಚಿತನಾಗಿರುವ ನೋವು ಕಾಡುತ್ತಿದೆ' ಎಂದು ಹೇಳಿದರು. ತಮ್ಮ ಮುಂದಿನ ನಡೆ ಬಗ್ಗೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!