ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ; ಎಚ್. ವಿಶ್ವನಾಥ್ ಬೇಸರ

ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ; ಎಚ್. ವಿಶ್ವನಾಥ್ ಬೇಸರ

Suvarna News   | Asianet News
Published : Dec 01, 2020, 04:43 PM IST

ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ. ನನಗೆ ಸೂಕ್ತ ಕಾನೂನು ಸಹಾಯ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

ಬೆಂಗಳೂರು (ಡಿ. 01):  ಸಚಿವ ಸ್ಥಾನಕ್ಕೆ ಅನರ್ಹಗೊಂಡಿರುವ ಬಗ್ಗೆ ಎಚ್ ವಿಶ್ವನಾಥ್‌ ಬೇಸರ ವ್ಯಕ್ತಪಡಿಸಿದ್ದಾರೆ. 

ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ. ನನಗೆ ಸೂಕ್ತ ಕಾನೂನು ಸಹಾಯ ಸಿಗಲಿಲ್ಲ. ದೆಹಲಿಯಲ್ಲಿ ನನ್ನ ಹೆಸರನ್ನು ಸಚಿವ ಸ್ಥಾನದ ಪಟ್ಟಿಯಿಂದಲೇ ತೆಗೆಸಿದರು. ಸಚಿವ ಸ್ಥಾನ ವಂಚಿತನಾಗಿರುವ ನೋವು ಕಾಡುತ್ತಿದೆ' ಎಂದು ಹೇಳಿದರು. ತಮ್ಮ ಮುಂದಿನ ನಡೆ ಬಗ್ಗೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?