ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ; ಎಚ್. ವಿಶ್ವನಾಥ್ ಬೇಸರ

ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ; ಎಚ್. ವಿಶ್ವನಾಥ್ ಬೇಸರ

Suvarna News   | Asianet News
Published : Dec 01, 2020, 04:43 PM IST

ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ. ನನಗೆ ಸೂಕ್ತ ಕಾನೂನು ಸಹಾಯ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

ಬೆಂಗಳೂರು (ಡಿ. 01):  ಸಚಿವ ಸ್ಥಾನಕ್ಕೆ ಅನರ್ಹಗೊಂಡಿರುವ ಬಗ್ಗೆ ಎಚ್ ವಿಶ್ವನಾಥ್‌ ಬೇಸರ ವ್ಯಕ್ತಪಡಿಸಿದ್ದಾರೆ. 

ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನ್ನ ಪರ ಅಡ್ವೋಕೇಟ್ ಜನರಲ್ ಸಮರ್ಥವಾಗಿ ವಾದ ಮಂಡಿಸಲಿಲ್ಲ. ನನಗೆ ಸೂಕ್ತ ಕಾನೂನು ಸಹಾಯ ಸಿಗಲಿಲ್ಲ. ದೆಹಲಿಯಲ್ಲಿ ನನ್ನ ಹೆಸರನ್ನು ಸಚಿವ ಸ್ಥಾನದ ಪಟ್ಟಿಯಿಂದಲೇ ತೆಗೆಸಿದರು. ಸಚಿವ ಸ್ಥಾನ ವಂಚಿತನಾಗಿರುವ ನೋವು ಕಾಡುತ್ತಿದೆ' ಎಂದು ಹೇಳಿದರು. ತಮ್ಮ ಮುಂದಿನ ನಡೆ ಬಗ್ಗೆ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?