ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆ ಮರುಕಳಿಸಲ್ಲ: ಎಂ.ಕೆ.ಪ್ರಾಣೇಶ್‌

ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆ ಮರುಕಳಿಸಲ್ಲ: ಎಂ.ಕೆ.ಪ್ರಾಣೇಶ್‌

Suvarna News   | Asianet News
Published : Jan 28, 2021, 04:00 PM IST

ಪರಿಷತ್‌ನ ಇತಿಹಾಸಕ್ಕೆ ಅಪಚಾರ ಎಸಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ ಎಂ.ಕೆ.ಪ್ರಾಣೇಶ್‌| ಮುಂದೆ ಇಂಥಹ ಘಟನೆಗಳು ಆಗೋದಿಲ್ಲ| ಮೊದಲ ಬಾರಿಗೆ ಪರಿಷತ್‌ ಸದಸ್ಯರಾದ್ರೂ ಎಲ್ಲರ ಸಹಕಾರದೊಂದಿಗೆ ಕಲಾಪ ನಡೆಸುವುದಾಗಿ ಹೇಳಿದ ಪ್ರಾಣೇಶ್‌| 
 

ಬೆಂಗಳೂರು(ಜ.28): ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆಗಳು ಮರುಕಳಿಸಲ್ಲ ಅಂತ ನೂತನ ಉಪಸಭಾಪತಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್‌ ಹೇಳಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಪರಿಷತ್‌ನ ಇತಿಹಾಸಕ್ಕೆ ಅಪಚಾರ ಎಸಗದಂತೆ ನೋಡಿಕೊಳ್ಳುವುದಾಗಿ ಭರವಸೆ ಕೊಟ್ಟಿದ್ದಾರೆ. 

ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

ಪರಿಷತ್‌ನಲ್ಲಿ ಇತ್ತೀಚೆಗೆ ಆದ ಘಟನೆ ವಿಷಾಧಕರ, ಮುಂದೆ ಇಂಥಹ ಘಟನೆಗಳು ಆಗೋದಿಲ್ಲ, ಮೊದಲ ಬಾರಿಗೆ ಪರಿಷತ್‌ ಸದಸ್ಯರಾದ್ರೂ ಎಲ್ಲರ ಸಹಕಾರದೊಂದಿಗೆ ಕಲಾಪ ನಡೆಸುವುದಾಗಿ ಹೇಳಿದ್ದಾರೆ.  
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!