ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆ ಮರುಕಳಿಸಲ್ಲ: ಎಂ.ಕೆ.ಪ್ರಾಣೇಶ್‌

ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆ ಮರುಕಳಿಸಲ್ಲ: ಎಂ.ಕೆ.ಪ್ರಾಣೇಶ್‌

Suvarna News   | Asianet News
Published : Jan 28, 2021, 04:00 PM IST

ಪರಿಷತ್‌ನ ಇತಿಹಾಸಕ್ಕೆ ಅಪಚಾರ ಎಸಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ ಎಂ.ಕೆ.ಪ್ರಾಣೇಶ್‌| ಮುಂದೆ ಇಂಥಹ ಘಟನೆಗಳು ಆಗೋದಿಲ್ಲ| ಮೊದಲ ಬಾರಿಗೆ ಪರಿಷತ್‌ ಸದಸ್ಯರಾದ್ರೂ ಎಲ್ಲರ ಸಹಕಾರದೊಂದಿಗೆ ಕಲಾಪ ನಡೆಸುವುದಾಗಿ ಹೇಳಿದ ಪ್ರಾಣೇಶ್‌| 
 

ಬೆಂಗಳೂರು(ಜ.28): ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆಗಳು ಮರುಕಳಿಸಲ್ಲ ಅಂತ ನೂತನ ಉಪಸಭಾಪತಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್‌ ಹೇಳಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಪರಿಷತ್‌ನ ಇತಿಹಾಸಕ್ಕೆ ಅಪಚಾರ ಎಸಗದಂತೆ ನೋಡಿಕೊಳ್ಳುವುದಾಗಿ ಭರವಸೆ ಕೊಟ್ಟಿದ್ದಾರೆ. 

ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

ಪರಿಷತ್‌ನಲ್ಲಿ ಇತ್ತೀಚೆಗೆ ಆದ ಘಟನೆ ವಿಷಾಧಕರ, ಮುಂದೆ ಇಂಥಹ ಘಟನೆಗಳು ಆಗೋದಿಲ್ಲ, ಮೊದಲ ಬಾರಿಗೆ ಪರಿಷತ್‌ ಸದಸ್ಯರಾದ್ರೂ ಎಲ್ಲರ ಸಹಕಾರದೊಂದಿಗೆ ಕಲಾಪ ನಡೆಸುವುದಾಗಿ ಹೇಳಿದ್ದಾರೆ.  
 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!