ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆ ಮರುಕಳಿಸಲ್ಲ: ಎಂ.ಕೆ.ಪ್ರಾಣೇಶ್‌

ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆ ಮರುಕಳಿಸಲ್ಲ: ಎಂ.ಕೆ.ಪ್ರಾಣೇಶ್‌

Suvarna News   | Asianet News
Published : Jan 28, 2021, 04:00 PM IST

ಪರಿಷತ್‌ನ ಇತಿಹಾಸಕ್ಕೆ ಅಪಚಾರ ಎಸಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ ಎಂ.ಕೆ.ಪ್ರಾಣೇಶ್‌| ಮುಂದೆ ಇಂಥಹ ಘಟನೆಗಳು ಆಗೋದಿಲ್ಲ| ಮೊದಲ ಬಾರಿಗೆ ಪರಿಷತ್‌ ಸದಸ್ಯರಾದ್ರೂ ಎಲ್ಲರ ಸಹಕಾರದೊಂದಿಗೆ ಕಲಾಪ ನಡೆಸುವುದಾಗಿ ಹೇಳಿದ ಪ್ರಾಣೇಶ್‌| 
 

ಬೆಂಗಳೂರು(ಜ.28): ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆಗಳು ಮರುಕಳಿಸಲ್ಲ ಅಂತ ನೂತನ ಉಪಸಭಾಪತಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್‌ ಹೇಳಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಪರಿಷತ್‌ನ ಇತಿಹಾಸಕ್ಕೆ ಅಪಚಾರ ಎಸಗದಂತೆ ನೋಡಿಕೊಳ್ಳುವುದಾಗಿ ಭರವಸೆ ಕೊಟ್ಟಿದ್ದಾರೆ. 

ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

ಪರಿಷತ್‌ನಲ್ಲಿ ಇತ್ತೀಚೆಗೆ ಆದ ಘಟನೆ ವಿಷಾಧಕರ, ಮುಂದೆ ಇಂಥಹ ಘಟನೆಗಳು ಆಗೋದಿಲ್ಲ, ಮೊದಲ ಬಾರಿಗೆ ಪರಿಷತ್‌ ಸದಸ್ಯರಾದ್ರೂ ಎಲ್ಲರ ಸಹಕಾರದೊಂದಿಗೆ ಕಲಾಪ ನಡೆಸುವುದಾಗಿ ಹೇಳಿದ್ದಾರೆ.  
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!