ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆ ಮರುಕಳಿಸಲ್ಲ: ಎಂ.ಕೆ.ಪ್ರಾಣೇಶ್‌

ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆ ಮರುಕಳಿಸಲ್ಲ: ಎಂ.ಕೆ.ಪ್ರಾಣೇಶ್‌

Suvarna News   | Asianet News
Published : Jan 28, 2021, 04:00 PM IST

ಪರಿಷತ್‌ನ ಇತಿಹಾಸಕ್ಕೆ ಅಪಚಾರ ಎಸಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ ಎಂ.ಕೆ.ಪ್ರಾಣೇಶ್‌| ಮುಂದೆ ಇಂಥಹ ಘಟನೆಗಳು ಆಗೋದಿಲ್ಲ| ಮೊದಲ ಬಾರಿಗೆ ಪರಿಷತ್‌ ಸದಸ್ಯರಾದ್ರೂ ಎಲ್ಲರ ಸಹಕಾರದೊಂದಿಗೆ ಕಲಾಪ ನಡೆಸುವುದಾಗಿ ಹೇಳಿದ ಪ್ರಾಣೇಶ್‌| 
 

ಬೆಂಗಳೂರು(ಜ.28): ವಿಧಾನ ಪರಿಷತ್‌ನಲ್ಲಿ ಅಹಿತಕರ ಘಟನೆಗಳು ಮರುಕಳಿಸಲ್ಲ ಅಂತ ನೂತನ ಉಪಸಭಾಪತಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್‌ ಹೇಳಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜತೆ ಮಾತನಾಡಿದ ಅವರು, ಪರಿಷತ್‌ನ ಇತಿಹಾಸಕ್ಕೆ ಅಪಚಾರ ಎಸಗದಂತೆ ನೋಡಿಕೊಳ್ಳುವುದಾಗಿ ಭರವಸೆ ಕೊಟ್ಟಿದ್ದಾರೆ. 

ಅವರ ಸಹಾನುಭೂತಿ ನನಗೆ ಬೇಕಿಲ್ಲ : ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

ಪರಿಷತ್‌ನಲ್ಲಿ ಇತ್ತೀಚೆಗೆ ಆದ ಘಟನೆ ವಿಷಾಧಕರ, ಮುಂದೆ ಇಂಥಹ ಘಟನೆಗಳು ಆಗೋದಿಲ್ಲ, ಮೊದಲ ಬಾರಿಗೆ ಪರಿಷತ್‌ ಸದಸ್ಯರಾದ್ರೂ ಎಲ್ಲರ ಸಹಕಾರದೊಂದಿಗೆ ಕಲಾಪ ನಡೆಸುವುದಾಗಿ ಹೇಳಿದ್ದಾರೆ.  
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!