ಮಾತು ತಪ್ಪಿದ ಮಗ ಎನಿಸಿಕೊಳ್ಳಲ್ಲ, ಎಂಟಿಬಿಗೆ MLC ಟಿಕೆಟ್ ಕೊಡಿಸ್ತೇನೆ ಎಂದ ಬಿಜೆಪಿ ನಾಯಕ

ಮಾತು ತಪ್ಪಿದ ಮಗ ಎನಿಸಿಕೊಳ್ಳಲ್ಲ, ಎಂಟಿಬಿಗೆ MLC ಟಿಕೆಟ್ ಕೊಡಿಸ್ತೇನೆ ಎಂದ ಬಿಜೆಪಿ ನಾಯಕ

Published : Jun 13, 2020, 05:54 PM IST

ಬಿಜೆಪಿಯಲ್ಲಿ 4 ಸ್ಥಾನಗಳಿಗೆ 40 ಮಂದಿ ಟಿಕೆಟ್‌ ಆಕಾಂಕ್ಷಿಗಲಾಗಿದೆ. ಇನ್ನು ಕಾಂಗ್ರೆಸ್ ತೊರೆದುಬಂದು ಬೈ ಲೆಕ್ಷನ್‌ನಲ್ಲಿ ಸೋತ ಎಂಟಿಬಿ ನಾಗರಾಜ್‌ಗೆ ಟಿಕೆಟ್ ಕೊಡಿಸುತ್ತೇನೆ. ನಾನು ಮಾತು ತಪ್ಪಿದ ಮಗ ಎನಿಸಿಕೊಳ್ಳಲ್ಲ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಬೆಂಗಳೂರು(ಜೂ.13): ಇದೇ ಜೂನ್​​ 29ರಂದು ಏಳು ಸ್ಥಾನಗಳಿಗೆ ಎಂಎಲ್​​ಸಿ ಚುನಾವಣೆ ನಡೆಯಲಿದ್ದು, ಮೂರು ಪಕ್ಷಗಳಲ್ಲಿ ಟಿಕೆಟ್​ಗಾಗಿ ಭರ್ಜರಿ ಲಾಬಿ ಶುರುವಾಗಿದೆ.

ಬಿಜೆಪಿ ಪರಿಷತ್ತು ಟಿಕೆಟ್ ಯಾರಿಗೆ? ಅಶೋಕ್‌ ಕೊಟ್ರು ಸುಳಿವು

ಅದರಲ್ಲೂ ಬಿಜೆಪಿಯಲ್ಲಿ 4 ಸ್ಥಾನಗಳಿಗೆ 40 ಮಂದಿ ಟಿಕೆಟ್‌ ಆಕಾಂಕ್ಷಿಗಲಾಗಿದೆ. ಇನ್ನು ಕಾಂಗ್ರೆಸ್ ತೊರೆದುಬಂದು ಬೈ ಲೆಕ್ಷನ್‌ನಲ್ಲಿ ಸೋತ ಎಂಟಿಬಿ ನಾಗರಾಜ್‌ಗೆ ಟಿಕೆಟ್ ಕೊಡಿಸುತ್ತೇನೆ. ನಾನು ಮಾತು ತಪ್ಪಿದ ಮಗ ಎನಿಸಿಕೊಳ್ಳಲ್ಲ ಎಂದು ಸಚಿವರೊಬ್ಬರು ಹೇಳಿದ್ದಾರೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!