ಸಿಎಂ ಪುತ್ರನಿಗೆ ಎಂಎಲ್‌ಸಿ ಟಿಕೆಟ್ ಫಿಕ್ಸ್! ನಮ್ಮ ತಂದೆ ಬಳಿ ಹೇಳಿ ಅನುದಾನ ಕೊಡಿಸ್ತೀನಿ ಎಂದ ಯತೀಂದ್ರ!

ಸಿಎಂ ಪುತ್ರನಿಗೆ ಎಂಎಲ್‌ಸಿ ಟಿಕೆಟ್ ಫಿಕ್ಸ್! ನಮ್ಮ ತಂದೆ ಬಳಿ ಹೇಳಿ ಅನುದಾನ ಕೊಡಿಸ್ತೀನಿ ಎಂದ ಯತೀಂದ್ರ!

Published : Jun 01, 2024, 01:07 PM ISTUpdated : Jun 01, 2024, 01:33 PM IST

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಎಂಎಲ್‌ಸಿ ಟಿಕೆಟ್ ಪಕ್ಕಾ ಎನ್ನಲಾಗಿದೆ. ಯಾಕೆಂದರೆ, ನಾನು ಎಂಎಲ್​ಸಿ ಆಗ್ತೀನಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿ, ನಾನು ಎಂಎಲ್‌ಸಿ (MLC)ಯಾಗಿ ಅನುದಾನ ಹಾಕೊಡ್ತೀನಿ ಎಂದು ಪ್ರಚಾರದ ಸಂದರ್ಭದಲ್ಲಿ ತಿಳಿಸಿದ್ದಾರೆ.
 

ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ (Yatindra Siddaramaiah) ಎಂಎಲ್‌ಸಿ ಟಿಕೆಟ್(MLC ticket) ಫಿಕ್ಸ್ ಆಗಿದೆ. ಈ ಮೊದಲೇ ನಾನು ಎಂಎಲ್​ಸಿ ಆಗ್ತೀನಿ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿ, ನಾನು ಎಂಎಲ್‌ಸಿ (MLC) ಯಾಗಿ ಅನುದಾನ ಹಾಕೊಡ್ತೀನಿ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಎಂಎಲ್‌ಸಿ ಟಿಕೆಟ್ ಫಿಕ್ಸ್ ಆಗಿರೋದನ್ನ ಒಪ್ಪಿಕೊಂಡಿದ್ದಾರೆ. ನಮ್ಮ ತಂದೆ ಬಳಿ ಹೇಳಿ ಅವರಿಂದಲೂ ಅನುದಾನ ಕೊಡಿಸ್ತೀನಿ ಎಂದು ಟಿ.ನರಸೀಪುರದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.
 
‘ಕೈ’ ಅಭ್ಯರ್ಥಿ ಮರಿತಿಬ್ಬೇಗೌಡ ಪರ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಯತೀಂದ್ರ ಅವರು ಈ ಹೇಳಿಕೆ ನೀಡಿದ್ದರು. ಶಾಲೆಗೆ ಅನುದಾನ ಬಿಡುಗಡೆ ಮಾಡಿಕೊಡುವಂತೆ ಶಿಕ್ಷಕಿ ಮನವಿ ಮಾಡಿದ ನಂತರ ಈ ಹೇಳಿಕೆ ನೀಡಿದ್ದರು. ಈ ಮೂಲಕ ಮತ್ತೊಮ್ಮೆ ಸಿಎಂ ಮಗನಿಗೆ ಟಿಕೆಟ್‌ ಫಿಕ್ಸ್‌ ಅನ್ನೋದು ದೃಢವಾಗಿದೆ.

ಇದನ್ನೂ ವೀಕ್ಷಿಸಿ:  ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಯಾವ್ಯಾವ ಕಂಪನಿಗೆ ಎಷ್ಟೆಷ್ಟು ಹಣ ವರ್ಗಾವಣೆ ಆಗಿದೆ ಗೊತ್ತಾ..?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?