Karnataka Election: ಬಿಜೆಪಿಯ ತ್ರಿಮೂರ್ತಿಗಳಿಂದ ಬದಲಾಗುತ್ತಾ ಮತ ಲೆಕ್ಕ ?

Karnataka Election: ಬಿಜೆಪಿಯ ತ್ರಿಮೂರ್ತಿಗಳಿಂದ ಬದಲಾಗುತ್ತಾ ಮತ ಲೆಕ್ಕ ?

Published : Apr 25, 2023, 05:07 PM IST

ರಾಜ್ಯದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌  ಪ್ರಚಾರ ನಡೆಸಲಿದ್ದಾರೆ.
 

ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಬ್ಬರದ ಪ್ರಚಾರ ಮಾಡುತ್ತಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌  ರಾಜ್ಯದಲ್ಲಿ ಕ್ಯಾಂಪೇನ್‌ ಮಾಡಲಿದ್ದಾರೆ. ಏಪ್ರಿಲ್‌ 29ರಿಂದ ಪ್ರಧಾನಿ ಮೋದಿ ರಾಜ್ಯದಲ್ಲಿ ಮಿಂಚಿನ ಸಂಚಾರ ಮಾಡಲಿದ್ದಾರೆ. ಒಂದೇ ದಿನ ಎರಡು ಸಮಾವೇಶ, ಒಂದು ರೋಡ್ ಶೋ ಹಾಗೂ 10 ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಒಂದೊಂದು ರ್ಯಾಲಿ ಮಾಡಲಿದ್ದಾರೆ. ನಾಳೆಯಿಂದ ಯುಪಿ ಸಿಎಂ ಯೋಗಿ ಪ್ರಚಾರ ಆರಂಭವಾಗಲಿದೆ. ರಾಜ್ಯದಲ್ಲಿ ಹೆಚ್ಚು ಸ್ಥಾನವನ್ನು ಗೆಲ್ಲಲು ರಾಜ್ಯ ಬಿಜೆಪಿ ನಾಯಕರು ತ್ರಿಮೂರ್ತಿಗಳ ಮೊರೆ ಹೋಗಿದ್ದಾರೆ.

ಇದನ್ನೂ ವೀಕ್ಷಿಸಿ: ಕರುನಾಡ ಅಖಾಡದಲ್ಲಿ ದಿಗ್ಗಜರ ಮತಬೇಟೆ: ಯಾವ್ಯಾವ ನಾಯಕರು ಎಲ್ಲೆಲ್ಲಿ ಪ್ರಚಾರ ಮಾಡ್ತಾರೆ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!