Narendra Modi in Varanasi: ಕಾಶಿಯಿಂದಲೇ ಮೊಳಗಿದೆ ರಣಘೋಷ..! ಗಂಗಾಪುತ್ರ ಮೋದಿ ಬನಾರಸ್‌ಗೆ ಬಂದಿದ್ದೇಕೆ..?

Narendra Modi in Varanasi: ಕಾಶಿಯಿಂದಲೇ ಮೊಳಗಿದೆ ರಣಘೋಷ..! ಗಂಗಾಪುತ್ರ ಮೋದಿ ಬನಾರಸ್‌ಗೆ ಬಂದಿದ್ದೇಕೆ..?

Published : Mar 11, 2024, 05:56 PM IST

ಎದುರಾಳಿ ಪಡೆಗೆ ಮೋದಿ ನೀಡಿದ ನೇರ ಸಂದೇಶವೇನು? 
ಗಂಗೆಯ ಕೃಪೆ,ವಿಶ್ವನಾಥನ ಆಶೀರ್ವಾದ,ಮೋದಿಗೆ ವರ!
ಕಾಶಿಯ ಹ್ಯಾಟ್ರಿಕ್ ಗೆಲುವು ದಕ್ಕಿಸಿಕೊಡುತ್ತಾ ಸಿಂಹಾಸನ?

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಿಂದ ರಾಷ್ಟ್ರದ ಪ್ರಧಾನಿಯಾಗೋದಕ್ಕೆ, ಬಿಜೆಪಿ (BJP) ಆಯ್ಕೆ ಮಾಡಿತ್ತಲ್ಲ. ಆಗ ಮೊದಲ ಬಾರಿಗೆ ಲೋಕಸಭಾ(Loksabha) ಕ್ಷೇತ್ರ ಪ್ರತಿನಿಧಿಸೋದಕ್ಕೆ ಮೋದಿ(Narendra Modi) ಆರಿಸಿಕೊಂಡಿದ್ದು ಇದೇ ಕಾಶಿ ಕ್ಷೇತ್ರವನ್ನ. ಹಾಗಂತ ಅವತ್ತು ಮೋದಿ ಸುಮ್ಮನೆ ಕಾಶಿಗೆ (Kashi) ಬರಲಿಲ್ಲ. ಇಲ್ಲಿ ಲೋಕಸಭೆಗೆ ನಾಮಪತ್ರ ಸಲ್ಲಿಸೋಕೆ ಬಂದಿದ್ದಾಗ ಒಂದು ಮಾತು ಹೇಳಿದ್ರು. ಬಿಜೆಪಿ ಮುಂದಿನ ಪ್ರಧಾನಿ ಅಭ್ಯರ್ಥಿ ಅಂತ ಮೋದಿಯನ್ನು ಘೋಷಿಸಿತ್ತು. ದೇಶದ ಮೂಲೆಮೂಲೆಯನ್ನೂ ಸಂಚಿರಿಸಿ ಪಕ್ಷವನ್ನು ಗೆಲ್ಲಿಸಿಕೊಳ್ಳಬೇಕಾದ ದೊಡ್ದ ಹೊಣೆ ಮೋದಿ ಅವರ ಮೇಲಿತ್ತು. ದೇಶದ ನಾನಾ ಭಾಗಗಳಲ್ಲಿರೋ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡುಬರಬಲ್ಲ ಶಕ್ತಿ ಇದ್ದ ಮೋದಿ, ಸ್ವತಃ ಅವರೇ ಯಾವ ಕ್ಷೇತ್ರ ಆಯ್ಕೆ ಮಾಡ್ಕೊಳ್ತಾರೆ ಅನ್ನೋ ದೊಡ್ಡ ಕುತೂಹಲವೂ ಜನರನ್ನ ಕಾಡ್ತಾ ಇತ್ತು. ಆ ಪ್ರಶ್ನೆಗೆ ಉತ್ತರ ಸಿಗೋಕೆ ಹೆಚ್ಚು ಕಾಲ ಬೇಕಾಗಲಿಲ್ಲ. ಪ್ರಧಾನಿ ಅಭ್ಯರ್ಥಿಯಾಗಿದ್ದ ಮೋದಿ ಅವರು  2 ಕ್ಷೇತ್ರಗಳನ್ನ ಆಯ್ಕೆ ಮಾಡ್ಕೊಂಡು ಅಗ್ನಿ ಪರೀಕ್ಷೆಗೆ ಧುಮುಕಿದ್ರು.. ಆ ಪೈಕಿ ಒಂದು, ಗುಜರಾತಿನ ವಡೋದರಾ. ಮತ್ತೊಂದು ಪುರಾತನ ನಗರಿ, ಕಾಶಿ. 

ಇದನ್ನೂ ವೀಕ್ಷಿಸಿ:  Lalu Prasad Yadav on Modi: "ಮೋದಿ ಕಾ ಪರಿವಾರ್"ನಲ್ಲಿದ್ದಾರೆ 6 ಮಂದಿ ..! ಎಲ್ಲಿದ್ದಾರೆ, ಏನ್ಮಾಡ್ತಿದ್ದಾರೆ ಒಡಹುಟ್ಟಿದವರು ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more