Narendra Modi in Varanasi: ಕಾಶಿಯಿಂದಲೇ ಮೊಳಗಿದೆ ರಣಘೋಷ..! ಗಂಗಾಪುತ್ರ ಮೋದಿ ಬನಾರಸ್‌ಗೆ ಬಂದಿದ್ದೇಕೆ..?

Narendra Modi in Varanasi: ಕಾಶಿಯಿಂದಲೇ ಮೊಳಗಿದೆ ರಣಘೋಷ..! ಗಂಗಾಪುತ್ರ ಮೋದಿ ಬನಾರಸ್‌ಗೆ ಬಂದಿದ್ದೇಕೆ..?

Published : Mar 11, 2024, 05:56 PM IST

ಎದುರಾಳಿ ಪಡೆಗೆ ಮೋದಿ ನೀಡಿದ ನೇರ ಸಂದೇಶವೇನು? 
ಗಂಗೆಯ ಕೃಪೆ,ವಿಶ್ವನಾಥನ ಆಶೀರ್ವಾದ,ಮೋದಿಗೆ ವರ!
ಕಾಶಿಯ ಹ್ಯಾಟ್ರಿಕ್ ಗೆಲುವು ದಕ್ಕಿಸಿಕೊಡುತ್ತಾ ಸಿಂಹಾಸನ?

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಿಂದ ರಾಷ್ಟ್ರದ ಪ್ರಧಾನಿಯಾಗೋದಕ್ಕೆ, ಬಿಜೆಪಿ (BJP) ಆಯ್ಕೆ ಮಾಡಿತ್ತಲ್ಲ. ಆಗ ಮೊದಲ ಬಾರಿಗೆ ಲೋಕಸಭಾ(Loksabha) ಕ್ಷೇತ್ರ ಪ್ರತಿನಿಧಿಸೋದಕ್ಕೆ ಮೋದಿ(Narendra Modi) ಆರಿಸಿಕೊಂಡಿದ್ದು ಇದೇ ಕಾಶಿ ಕ್ಷೇತ್ರವನ್ನ. ಹಾಗಂತ ಅವತ್ತು ಮೋದಿ ಸುಮ್ಮನೆ ಕಾಶಿಗೆ (Kashi) ಬರಲಿಲ್ಲ. ಇಲ್ಲಿ ಲೋಕಸಭೆಗೆ ನಾಮಪತ್ರ ಸಲ್ಲಿಸೋಕೆ ಬಂದಿದ್ದಾಗ ಒಂದು ಮಾತು ಹೇಳಿದ್ರು. ಬಿಜೆಪಿ ಮುಂದಿನ ಪ್ರಧಾನಿ ಅಭ್ಯರ್ಥಿ ಅಂತ ಮೋದಿಯನ್ನು ಘೋಷಿಸಿತ್ತು. ದೇಶದ ಮೂಲೆಮೂಲೆಯನ್ನೂ ಸಂಚಿರಿಸಿ ಪಕ್ಷವನ್ನು ಗೆಲ್ಲಿಸಿಕೊಳ್ಳಬೇಕಾದ ದೊಡ್ದ ಹೊಣೆ ಮೋದಿ ಅವರ ಮೇಲಿತ್ತು. ದೇಶದ ನಾನಾ ಭಾಗಗಳಲ್ಲಿರೋ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡುಬರಬಲ್ಲ ಶಕ್ತಿ ಇದ್ದ ಮೋದಿ, ಸ್ವತಃ ಅವರೇ ಯಾವ ಕ್ಷೇತ್ರ ಆಯ್ಕೆ ಮಾಡ್ಕೊಳ್ತಾರೆ ಅನ್ನೋ ದೊಡ್ಡ ಕುತೂಹಲವೂ ಜನರನ್ನ ಕಾಡ್ತಾ ಇತ್ತು. ಆ ಪ್ರಶ್ನೆಗೆ ಉತ್ತರ ಸಿಗೋಕೆ ಹೆಚ್ಚು ಕಾಲ ಬೇಕಾಗಲಿಲ್ಲ. ಪ್ರಧಾನಿ ಅಭ್ಯರ್ಥಿಯಾಗಿದ್ದ ಮೋದಿ ಅವರು  2 ಕ್ಷೇತ್ರಗಳನ್ನ ಆಯ್ಕೆ ಮಾಡ್ಕೊಂಡು ಅಗ್ನಿ ಪರೀಕ್ಷೆಗೆ ಧುಮುಕಿದ್ರು.. ಆ ಪೈಕಿ ಒಂದು, ಗುಜರಾತಿನ ವಡೋದರಾ. ಮತ್ತೊಂದು ಪುರಾತನ ನಗರಿ, ಕಾಶಿ. 

ಇದನ್ನೂ ವೀಕ್ಷಿಸಿ:  Lalu Prasad Yadav on Modi: "ಮೋದಿ ಕಾ ಪರಿವಾರ್"ನಲ್ಲಿದ್ದಾರೆ 6 ಮಂದಿ ..! ಎಲ್ಲಿದ್ದಾರೆ, ಏನ್ಮಾಡ್ತಿದ್ದಾರೆ ಒಡಹುಟ್ಟಿದವರು ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more