Narendra Modi in Varanasi: ಕಾಶಿಯಿಂದಲೇ ಮೊಳಗಿದೆ ರಣಘೋಷ..! ಗಂಗಾಪುತ್ರ ಮೋದಿ ಬನಾರಸ್‌ಗೆ ಬಂದಿದ್ದೇಕೆ..?

Narendra Modi in Varanasi: ಕಾಶಿಯಿಂದಲೇ ಮೊಳಗಿದೆ ರಣಘೋಷ..! ಗಂಗಾಪುತ್ರ ಮೋದಿ ಬನಾರಸ್‌ಗೆ ಬಂದಿದ್ದೇಕೆ..?

Published : Mar 11, 2024, 05:56 PM IST

ಎದುರಾಳಿ ಪಡೆಗೆ ಮೋದಿ ನೀಡಿದ ನೇರ ಸಂದೇಶವೇನು? 
ಗಂಗೆಯ ಕೃಪೆ,ವಿಶ್ವನಾಥನ ಆಶೀರ್ವಾದ,ಮೋದಿಗೆ ವರ!
ಕಾಶಿಯ ಹ್ಯಾಟ್ರಿಕ್ ಗೆಲುವು ದಕ್ಕಿಸಿಕೊಡುತ್ತಾ ಸಿಂಹಾಸನ?

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಿಂದ ರಾಷ್ಟ್ರದ ಪ್ರಧಾನಿಯಾಗೋದಕ್ಕೆ, ಬಿಜೆಪಿ (BJP) ಆಯ್ಕೆ ಮಾಡಿತ್ತಲ್ಲ. ಆಗ ಮೊದಲ ಬಾರಿಗೆ ಲೋಕಸಭಾ(Loksabha) ಕ್ಷೇತ್ರ ಪ್ರತಿನಿಧಿಸೋದಕ್ಕೆ ಮೋದಿ(Narendra Modi) ಆರಿಸಿಕೊಂಡಿದ್ದು ಇದೇ ಕಾಶಿ ಕ್ಷೇತ್ರವನ್ನ. ಹಾಗಂತ ಅವತ್ತು ಮೋದಿ ಸುಮ್ಮನೆ ಕಾಶಿಗೆ (Kashi) ಬರಲಿಲ್ಲ. ಇಲ್ಲಿ ಲೋಕಸಭೆಗೆ ನಾಮಪತ್ರ ಸಲ್ಲಿಸೋಕೆ ಬಂದಿದ್ದಾಗ ಒಂದು ಮಾತು ಹೇಳಿದ್ರು. ಬಿಜೆಪಿ ಮುಂದಿನ ಪ್ರಧಾನಿ ಅಭ್ಯರ್ಥಿ ಅಂತ ಮೋದಿಯನ್ನು ಘೋಷಿಸಿತ್ತು. ದೇಶದ ಮೂಲೆಮೂಲೆಯನ್ನೂ ಸಂಚಿರಿಸಿ ಪಕ್ಷವನ್ನು ಗೆಲ್ಲಿಸಿಕೊಳ್ಳಬೇಕಾದ ದೊಡ್ದ ಹೊಣೆ ಮೋದಿ ಅವರ ಮೇಲಿತ್ತು. ದೇಶದ ನಾನಾ ಭಾಗಗಳಲ್ಲಿರೋ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡುಬರಬಲ್ಲ ಶಕ್ತಿ ಇದ್ದ ಮೋದಿ, ಸ್ವತಃ ಅವರೇ ಯಾವ ಕ್ಷೇತ್ರ ಆಯ್ಕೆ ಮಾಡ್ಕೊಳ್ತಾರೆ ಅನ್ನೋ ದೊಡ್ಡ ಕುತೂಹಲವೂ ಜನರನ್ನ ಕಾಡ್ತಾ ಇತ್ತು. ಆ ಪ್ರಶ್ನೆಗೆ ಉತ್ತರ ಸಿಗೋಕೆ ಹೆಚ್ಚು ಕಾಲ ಬೇಕಾಗಲಿಲ್ಲ. ಪ್ರಧಾನಿ ಅಭ್ಯರ್ಥಿಯಾಗಿದ್ದ ಮೋದಿ ಅವರು  2 ಕ್ಷೇತ್ರಗಳನ್ನ ಆಯ್ಕೆ ಮಾಡ್ಕೊಂಡು ಅಗ್ನಿ ಪರೀಕ್ಷೆಗೆ ಧುಮುಕಿದ್ರು.. ಆ ಪೈಕಿ ಒಂದು, ಗುಜರಾತಿನ ವಡೋದರಾ. ಮತ್ತೊಂದು ಪುರಾತನ ನಗರಿ, ಕಾಶಿ. 

ಇದನ್ನೂ ವೀಕ್ಷಿಸಿ:  Lalu Prasad Yadav on Modi: "ಮೋದಿ ಕಾ ಪರಿವಾರ್"ನಲ್ಲಿದ್ದಾರೆ 6 ಮಂದಿ ..! ಎಲ್ಲಿದ್ದಾರೆ, ಏನ್ಮಾಡ್ತಿದ್ದಾರೆ ಒಡಹುಟ್ಟಿದವರು ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more