ಅನ್ನಭಾಗ್ಯ ಅಕ್ಕಿ ಮೋದಿದ್ದು, ಚೀಲ-ಫೋಟೋ ಸಿದ್ರಾಮಣ್ಣಾನದ್ದು! ಯಾರದ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ!

ಅನ್ನಭಾಗ್ಯ ಅಕ್ಕಿ ಮೋದಿದ್ದು, ಚೀಲ-ಫೋಟೋ ಸಿದ್ರಾಮಣ್ಣಾನದ್ದು! ಯಾರದ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ!

Published : Nov 27, 2022, 04:14 PM ISTUpdated : Nov 27, 2022, 04:15 PM IST

ನನ್ನನ್ನ ಸಿಎಂ ಮಾಡುವುದಾದರೆ ಕಾಂಗ್ರೆಸ್‍ಗೆ ಮತ ಹಾಕಿ ಎನ್ನುವ ಸಿದ್ದರಾಮಯ್ಯ ಬೇಡಿಕೊಂಡಿದ್ದರು. ಆಗ ಜನರು ಮತಹಾಕಿ 5 ವರ್ಷ ಕೊಟ್ಟಿದ್ರಲ್ಲಾ ಸಿದ್ರಾಮಣ್ಣ, ಏನು ಮಾಡ್ದಪ್ಪಾ.. ಅಕ್ಕಿ ಮೋದಿದೂ, ಚೀಲ ಸಿದ್ದರಾಮಯ್ಯಂದು, ಫೋಟೋ ಸಿದ್ದುದು. ಯಾರ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ ಮಾಡಿದರು.

ಚಿಕ್ಕಮಗಳೂರು (ನ.27) : ನನ್ನನ್ನ ಸಿಎಂ ಮಾಡುವುದಾದರೆ ಕಾಂಗ್ರೆಸ್‍ಗೆ ಮತ ಹಾಕಿ ಎನ್ನುವ ಸಿದ್ದರಾಮಯ್ಯ ಬೇಡಿಕೊಂಡಿದ್ದರು. ಆಗ ಜನರು ಮತಹಾಕಿ 5 ವರ್ಷ ಕೊಟ್ಟಿದ್ರಲ್ಲಾ ಸಿದ್ರಾಮಣ್ಣ, ಏನು ಮಾಡ್ದಪ್ಪಾ.. ಅಕ್ಕಿ ಮೋದಿದೂ, ಚೀಲ ಸಿದ್ದರಾಮಯ್ಯಂದು, ಫೋಟೋ ಸಿದ್ದುದು. ಯಾರ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ ಮಾಡಿದರು. ಸಿದ್ರಾಮಣ್ಣ ಸಾಕು ಕಣ್ಣಪ್ಪಾ ನೀನು ಅಧಿಕಾರಕ್ಕೆ ಬರೋದು ಬೇಡ. ಇವರ ಮೇಲಿದ್ದ ಕೇಸುಗಳನ್ನ ಮುಚ್ಚಿಕೊಳ್ಳಲು ಲೋಕಾಯುಕ್ತವನ್ನ ಮುಚ್ಚಿದರು. ಇವರಿಗೆ ಬೇಕಾದಾಂತೆ ಎಸಿಬಿ ಮಾಡಿ, 50 ಕೇಸ್ ಮುಚ್ಚಿ ಹಾಕಿದ್ದಾರೆ. ಆ 50 ಕೇಸುಗಳು ಇವರ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿವೆ. ರಾಜೇಗೌಡರ ವಿರುದ್ಧವೂ ಕೇಸ್ ದಾಖಲು ಆಗಿದ್ದರೂ, ಆಮಿಷ ನೀಡಿ ತೆಗೆಸಿದ್ದಾರೆ. 
ವಿವೇಕಾನದಂದ ಪ್ರೇರಣೆ ಸಿಗಲಿ ಅಂತ ಆ ಹೆಸರಿಟ್ಟಿದ್ದೇವೆ. ಅವರಿಗೆ ವಿವೇಕಾನಂದ ಹೆಸರೂ ಅಲರ್ಜಿ ಆಗಿದೆ. ಜ್ಞಾನ ಇಲ್ಲದವರಿಗೆ ಅಜ್ಞಾನಿ, ಅವಿವೇಕಿಗಳಿಗೆ ಈ ದೇಶವನ್ನ ಕೊಡಲು ಸಾಧ್ಯವಿಲ್ಲ. ದತ್ತಪೀಠ ಈ ಭಾಗದ ಎಲ್ಲರ ಭಾವನೆ ದೇವಸ್ಥಾನ. ಸಿ.ಟಿ.ರವಿ, ಹಲವು ದಶಕಗಳಿಂದ ಹೋರಾಡ್ತಿದ್ದಾರೆ. ದತ್ತಮಾಲೆ ಧರಿಸಿ ಸಂಕಲ್ಪ ಮಾಡಿದ್ದಾರೆ. ಕಾನೂನು, ಜನರ ಮೂಲಕ ಹೋರಾಡಿದ್ದಾರೆ. ಈಗ ದತ್ತಪೀಠದ ವಿಚಾರ ಒಂದು ಹಂತಕ್ಕೆ ಬಂದಿದೆ. ಮುಂದೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ವಾಗುತ್ತದೆ. ದತ್ತಪೀಠ-ಮುಳ್ಳಯ್ಯನಗಿರಿಗೆ ರೋಪ್‍ವೇ ಕೂಡ ನಿರ್ಮಾಣ ಮಾಡಲಿದ್ದೇವೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more