ಅನ್ನಭಾಗ್ಯ ಅಕ್ಕಿ ಮೋದಿದ್ದು, ಚೀಲ-ಫೋಟೋ ಸಿದ್ರಾಮಣ್ಣಾನದ್ದು! ಯಾರದ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ!

ಅನ್ನಭಾಗ್ಯ ಅಕ್ಕಿ ಮೋದಿದ್ದು, ಚೀಲ-ಫೋಟೋ ಸಿದ್ರಾಮಣ್ಣಾನದ್ದು! ಯಾರದ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ!

Published : Nov 27, 2022, 04:14 PM ISTUpdated : Nov 27, 2022, 04:15 PM IST

ನನ್ನನ್ನ ಸಿಎಂ ಮಾಡುವುದಾದರೆ ಕಾಂಗ್ರೆಸ್‍ಗೆ ಮತ ಹಾಕಿ ಎನ್ನುವ ಸಿದ್ದರಾಮಯ್ಯ ಬೇಡಿಕೊಂಡಿದ್ದರು. ಆಗ ಜನರು ಮತಹಾಕಿ 5 ವರ್ಷ ಕೊಟ್ಟಿದ್ರಲ್ಲಾ ಸಿದ್ರಾಮಣ್ಣ, ಏನು ಮಾಡ್ದಪ್ಪಾ.. ಅಕ್ಕಿ ಮೋದಿದೂ, ಚೀಲ ಸಿದ್ದರಾಮಯ್ಯಂದು, ಫೋಟೋ ಸಿದ್ದುದು. ಯಾರ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ ಮಾಡಿದರು.

ಚಿಕ್ಕಮಗಳೂರು (ನ.27) : ನನ್ನನ್ನ ಸಿಎಂ ಮಾಡುವುದಾದರೆ ಕಾಂಗ್ರೆಸ್‍ಗೆ ಮತ ಹಾಕಿ ಎನ್ನುವ ಸಿದ್ದರಾಮಯ್ಯ ಬೇಡಿಕೊಂಡಿದ್ದರು. ಆಗ ಜನರು ಮತಹಾಕಿ 5 ವರ್ಷ ಕೊಟ್ಟಿದ್ರಲ್ಲಾ ಸಿದ್ರಾಮಣ್ಣ, ಏನು ಮಾಡ್ದಪ್ಪಾ.. ಅಕ್ಕಿ ಮೋದಿದೂ, ಚೀಲ ಸಿದ್ದರಾಮಯ್ಯಂದು, ಫೋಟೋ ಸಿದ್ದುದು. ಯಾರ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ ಮಾಡಿದರು. ಸಿದ್ರಾಮಣ್ಣ ಸಾಕು ಕಣ್ಣಪ್ಪಾ ನೀನು ಅಧಿಕಾರಕ್ಕೆ ಬರೋದು ಬೇಡ. ಇವರ ಮೇಲಿದ್ದ ಕೇಸುಗಳನ್ನ ಮುಚ್ಚಿಕೊಳ್ಳಲು ಲೋಕಾಯುಕ್ತವನ್ನ ಮುಚ್ಚಿದರು. ಇವರಿಗೆ ಬೇಕಾದಾಂತೆ ಎಸಿಬಿ ಮಾಡಿ, 50 ಕೇಸ್ ಮುಚ್ಚಿ ಹಾಕಿದ್ದಾರೆ. ಆ 50 ಕೇಸುಗಳು ಇವರ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿವೆ. ರಾಜೇಗೌಡರ ವಿರುದ್ಧವೂ ಕೇಸ್ ದಾಖಲು ಆಗಿದ್ದರೂ, ಆಮಿಷ ನೀಡಿ ತೆಗೆಸಿದ್ದಾರೆ. 
ವಿವೇಕಾನದಂದ ಪ್ರೇರಣೆ ಸಿಗಲಿ ಅಂತ ಆ ಹೆಸರಿಟ್ಟಿದ್ದೇವೆ. ಅವರಿಗೆ ವಿವೇಕಾನಂದ ಹೆಸರೂ ಅಲರ್ಜಿ ಆಗಿದೆ. ಜ್ಞಾನ ಇಲ್ಲದವರಿಗೆ ಅಜ್ಞಾನಿ, ಅವಿವೇಕಿಗಳಿಗೆ ಈ ದೇಶವನ್ನ ಕೊಡಲು ಸಾಧ್ಯವಿಲ್ಲ. ದತ್ತಪೀಠ ಈ ಭಾಗದ ಎಲ್ಲರ ಭಾವನೆ ದೇವಸ್ಥಾನ. ಸಿ.ಟಿ.ರವಿ, ಹಲವು ದಶಕಗಳಿಂದ ಹೋರಾಡ್ತಿದ್ದಾರೆ. ದತ್ತಮಾಲೆ ಧರಿಸಿ ಸಂಕಲ್ಪ ಮಾಡಿದ್ದಾರೆ. ಕಾನೂನು, ಜನರ ಮೂಲಕ ಹೋರಾಡಿದ್ದಾರೆ. ಈಗ ದತ್ತಪೀಠದ ವಿಚಾರ ಒಂದು ಹಂತಕ್ಕೆ ಬಂದಿದೆ. ಮುಂದೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ವಾಗುತ್ತದೆ. ದತ್ತಪೀಠ-ಮುಳ್ಳಯ್ಯನಗಿರಿಗೆ ರೋಪ್‍ವೇ ಕೂಡ ನಿರ್ಮಾಣ ಮಾಡಲಿದ್ದೇವೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more