ಅನ್ನಭಾಗ್ಯ ಅಕ್ಕಿ ಮೋದಿದ್ದು, ಚೀಲ-ಫೋಟೋ ಸಿದ್ರಾಮಣ್ಣಾನದ್ದು! ಯಾರದ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ!

ಅನ್ನಭಾಗ್ಯ ಅಕ್ಕಿ ಮೋದಿದ್ದು, ಚೀಲ-ಫೋಟೋ ಸಿದ್ರಾಮಣ್ಣಾನದ್ದು! ಯಾರದ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ!

Published : Nov 27, 2022, 04:14 PM ISTUpdated : Nov 27, 2022, 04:15 PM IST

ನನ್ನನ್ನ ಸಿಎಂ ಮಾಡುವುದಾದರೆ ಕಾಂಗ್ರೆಸ್‍ಗೆ ಮತ ಹಾಕಿ ಎನ್ನುವ ಸಿದ್ದರಾಮಯ್ಯ ಬೇಡಿಕೊಂಡಿದ್ದರು. ಆಗ ಜನರು ಮತಹಾಕಿ 5 ವರ್ಷ ಕೊಟ್ಟಿದ್ರಲ್ಲಾ ಸಿದ್ರಾಮಣ್ಣ, ಏನು ಮಾಡ್ದಪ್ಪಾ.. ಅಕ್ಕಿ ಮೋದಿದೂ, ಚೀಲ ಸಿದ್ದರಾಮಯ್ಯಂದು, ಫೋಟೋ ಸಿದ್ದುದು. ಯಾರ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ ಮಾಡಿದರು.

ಚಿಕ್ಕಮಗಳೂರು (ನ.27) : ನನ್ನನ್ನ ಸಿಎಂ ಮಾಡುವುದಾದರೆ ಕಾಂಗ್ರೆಸ್‍ಗೆ ಮತ ಹಾಕಿ ಎನ್ನುವ ಸಿದ್ದರಾಮಯ್ಯ ಬೇಡಿಕೊಂಡಿದ್ದರು. ಆಗ ಜನರು ಮತಹಾಕಿ 5 ವರ್ಷ ಕೊಟ್ಟಿದ್ರಲ್ಲಾ ಸಿದ್ರಾಮಣ್ಣ, ಏನು ಮಾಡ್ದಪ್ಪಾ.. ಅಕ್ಕಿ ಮೋದಿದೂ, ಚೀಲ ಸಿದ್ದರಾಮಯ್ಯಂದು, ಫೋಟೋ ಸಿದ್ದುದು. ಯಾರ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ ಮಾಡಿದರು. ಸಿದ್ರಾಮಣ್ಣ ಸಾಕು ಕಣ್ಣಪ್ಪಾ ನೀನು ಅಧಿಕಾರಕ್ಕೆ ಬರೋದು ಬೇಡ. ಇವರ ಮೇಲಿದ್ದ ಕೇಸುಗಳನ್ನ ಮುಚ್ಚಿಕೊಳ್ಳಲು ಲೋಕಾಯುಕ್ತವನ್ನ ಮುಚ್ಚಿದರು. ಇವರಿಗೆ ಬೇಕಾದಾಂತೆ ಎಸಿಬಿ ಮಾಡಿ, 50 ಕೇಸ್ ಮುಚ್ಚಿ ಹಾಕಿದ್ದಾರೆ. ಆ 50 ಕೇಸುಗಳು ಇವರ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿವೆ. ರಾಜೇಗೌಡರ ವಿರುದ್ಧವೂ ಕೇಸ್ ದಾಖಲು ಆಗಿದ್ದರೂ, ಆಮಿಷ ನೀಡಿ ತೆಗೆಸಿದ್ದಾರೆ. 
ವಿವೇಕಾನದಂದ ಪ್ರೇರಣೆ ಸಿಗಲಿ ಅಂತ ಆ ಹೆಸರಿಟ್ಟಿದ್ದೇವೆ. ಅವರಿಗೆ ವಿವೇಕಾನಂದ ಹೆಸರೂ ಅಲರ್ಜಿ ಆಗಿದೆ. ಜ್ಞಾನ ಇಲ್ಲದವರಿಗೆ ಅಜ್ಞಾನಿ, ಅವಿವೇಕಿಗಳಿಗೆ ಈ ದೇಶವನ್ನ ಕೊಡಲು ಸಾಧ್ಯವಿಲ್ಲ. ದತ್ತಪೀಠ ಈ ಭಾಗದ ಎಲ್ಲರ ಭಾವನೆ ದೇವಸ್ಥಾನ. ಸಿ.ಟಿ.ರವಿ, ಹಲವು ದಶಕಗಳಿಂದ ಹೋರಾಡ್ತಿದ್ದಾರೆ. ದತ್ತಮಾಲೆ ಧರಿಸಿ ಸಂಕಲ್ಪ ಮಾಡಿದ್ದಾರೆ. ಕಾನೂನು, ಜನರ ಮೂಲಕ ಹೋರಾಡಿದ್ದಾರೆ. ಈಗ ದತ್ತಪೀಠದ ವಿಚಾರ ಒಂದು ಹಂತಕ್ಕೆ ಬಂದಿದೆ. ಮುಂದೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ವಾಗುತ್ತದೆ. ದತ್ತಪೀಠ-ಮುಳ್ಳಯ್ಯನಗಿರಿಗೆ ರೋಪ್‍ವೇ ಕೂಡ ನಿರ್ಮಾಣ ಮಾಡಲಿದ್ದೇವೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more