ಅನ್ನಭಾಗ್ಯ ಅಕ್ಕಿ ಮೋದಿದ್ದು, ಚೀಲ-ಫೋಟೋ ಸಿದ್ರಾಮಣ್ಣಾನದ್ದು! ಯಾರದ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ!

ಅನ್ನಭಾಗ್ಯ ಅಕ್ಕಿ ಮೋದಿದ್ದು, ಚೀಲ-ಫೋಟೋ ಸಿದ್ರಾಮಣ್ಣಾನದ್ದು! ಯಾರದ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ!

Published : Nov 27, 2022, 04:14 PM ISTUpdated : Nov 27, 2022, 04:15 PM IST

ನನ್ನನ್ನ ಸಿಎಂ ಮಾಡುವುದಾದರೆ ಕಾಂಗ್ರೆಸ್‍ಗೆ ಮತ ಹಾಕಿ ಎನ್ನುವ ಸಿದ್ದರಾಮಯ್ಯ ಬೇಡಿಕೊಂಡಿದ್ದರು. ಆಗ ಜನರು ಮತಹಾಕಿ 5 ವರ್ಷ ಕೊಟ್ಟಿದ್ರಲ್ಲಾ ಸಿದ್ರಾಮಣ್ಣ, ಏನು ಮಾಡ್ದಪ್ಪಾ.. ಅಕ್ಕಿ ಮೋದಿದೂ, ಚೀಲ ಸಿದ್ದರಾಮಯ್ಯಂದು, ಫೋಟೋ ಸಿದ್ದುದು. ಯಾರ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ ಮಾಡಿದರು.

ಚಿಕ್ಕಮಗಳೂರು (ನ.27) : ನನ್ನನ್ನ ಸಿಎಂ ಮಾಡುವುದಾದರೆ ಕಾಂಗ್ರೆಸ್‍ಗೆ ಮತ ಹಾಕಿ ಎನ್ನುವ ಸಿದ್ದರಾಮಯ್ಯ ಬೇಡಿಕೊಂಡಿದ್ದರು. ಆಗ ಜನರು ಮತಹಾಕಿ 5 ವರ್ಷ ಕೊಟ್ಟಿದ್ರಲ್ಲಾ ಸಿದ್ರಾಮಣ್ಣ, ಏನು ಮಾಡ್ದಪ್ಪಾ.. ಅಕ್ಕಿ ಮೋದಿದೂ, ಚೀಲ ಸಿದ್ದರಾಮಯ್ಯಂದು, ಫೋಟೋ ಸಿದ್ದುದು. ಯಾರ್ದೋ ದುಡ್ಡು ಸಿದ್ರಾಮಣ್ಣನ ಜಾತ್ರೆ ಮಾಡಿದರು. ಸಿದ್ರಾಮಣ್ಣ ಸಾಕು ಕಣ್ಣಪ್ಪಾ ನೀನು ಅಧಿಕಾರಕ್ಕೆ ಬರೋದು ಬೇಡ. ಇವರ ಮೇಲಿದ್ದ ಕೇಸುಗಳನ್ನ ಮುಚ್ಚಿಕೊಳ್ಳಲು ಲೋಕಾಯುಕ್ತವನ್ನ ಮುಚ್ಚಿದರು. ಇವರಿಗೆ ಬೇಕಾದಾಂತೆ ಎಸಿಬಿ ಮಾಡಿ, 50 ಕೇಸ್ ಮುಚ್ಚಿ ಹಾಕಿದ್ದಾರೆ. ಆ 50 ಕೇಸುಗಳು ಇವರ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿವೆ. ರಾಜೇಗೌಡರ ವಿರುದ್ಧವೂ ಕೇಸ್ ದಾಖಲು ಆಗಿದ್ದರೂ, ಆಮಿಷ ನೀಡಿ ತೆಗೆಸಿದ್ದಾರೆ. 
ವಿವೇಕಾನದಂದ ಪ್ರೇರಣೆ ಸಿಗಲಿ ಅಂತ ಆ ಹೆಸರಿಟ್ಟಿದ್ದೇವೆ. ಅವರಿಗೆ ವಿವೇಕಾನಂದ ಹೆಸರೂ ಅಲರ್ಜಿ ಆಗಿದೆ. ಜ್ಞಾನ ಇಲ್ಲದವರಿಗೆ ಅಜ್ಞಾನಿ, ಅವಿವೇಕಿಗಳಿಗೆ ಈ ದೇಶವನ್ನ ಕೊಡಲು ಸಾಧ್ಯವಿಲ್ಲ. ದತ್ತಪೀಠ ಈ ಭಾಗದ ಎಲ್ಲರ ಭಾವನೆ ದೇವಸ್ಥಾನ. ಸಿ.ಟಿ.ರವಿ, ಹಲವು ದಶಕಗಳಿಂದ ಹೋರಾಡ್ತಿದ್ದಾರೆ. ದತ್ತಮಾಲೆ ಧರಿಸಿ ಸಂಕಲ್ಪ ಮಾಡಿದ್ದಾರೆ. ಕಾನೂನು, ಜನರ ಮೂಲಕ ಹೋರಾಡಿದ್ದಾರೆ. ಈಗ ದತ್ತಪೀಠದ ವಿಚಾರ ಒಂದು ಹಂತಕ್ಕೆ ಬಂದಿದೆ. ಮುಂದೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ವಾಗುತ್ತದೆ. ದತ್ತಪೀಠ-ಮುಳ್ಳಯ್ಯನಗಿರಿಗೆ ರೋಪ್‍ವೇ ಕೂಡ ನಿರ್ಮಾಣ ಮಾಡಲಿದ್ದೇವೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more