ನಾಳೆ ಬಾದಾಮಿಯಲ್ಲಿ ಬಿಜೆಪಿ ಸಮಾವೇಶ: ಬನಶಂಕರಿ ದೇಗುಲ ಭೇಟಿಗೆ ಪಿಎಂಗೆ ಮನವಿ

ನಾಳೆ ಬಾದಾಮಿಯಲ್ಲಿ ಬಿಜೆಪಿ ಸಮಾವೇಶ: ಬನಶಂಕರಿ ದೇಗುಲ ಭೇಟಿಗೆ ಪಿಎಂಗೆ ಮನವಿ

Published : May 05, 2023, 11:07 AM IST

ಬನಶಂಕರಿ ದೇವಸ್ಥಾನಕ್ಕೆ ಮೋದಿ ಆಗಮಿಸಬೇಕು ಎಂಬ ಕುರಿತು ಮನವಿ ಪತ್ರವನ್ನೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳುಹಿಸಿಕೊಡಲಾಗಿದೆ. 

ಬಾಗಲಕೋಟೆ: ನಾಡಿನ ಶಕ್ತಿ ಪೀಠ ಐತಿಹಾಸಿಕ ಬಾದಾಮಿಯ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಗೆ, ಆಡಳಿತ ಮಂಡಳಿ ಪತ್ರ ಬರೆದಿದೆ. ಚುನಾವಣಾ ಪ್ರಚಾರಕ್ಕಾಗಿ ಮೇ.6 ರಂದು ಬಾದಾಮಿಗೆ ಪ್ರಧಾನಿ ಮೋದಿ ಬರಲಿದ್ದಾರೆ. ಈ ವೇಳೆ ಮೋದಿಗೆ ಕೊಡಲೆಂದು 2 ಕೆ ಜಿ ಬೆಳ್ಳಿಯ ಬನಶಂಕರಿ ಮೂರ್ತಿ ಸಿದ್ಧಪಡಿಸಲಾಗಿದೆ. ಬಾದಾಮಿಯಲ್ಲಿ ಬಿಜೆಪಿಯ ಬೃಹತ್‌ ಸಮಾವೇಶ ಇದ್ದು, ಸಮೀಪದಲ್ಲೇ ಶಕ್ತಿ ಪೀಠವಿದೆ. ದೇಶದ ಶಕ್ತಿ ಪೀಠಗಳಲ್ಲಿ ಇದು ಕೂಡ ಒಂದಾಗಿದ್ದು, ನಿಮ್ಮ ಪಕ್ಷ ಅಧಿಕಾರಕ್ಕೆ ಬರಲು ದೇವಿಯ ಅನುಗ್ರಹ ಪಡೆಯಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ. 

ಇದನ್ನೂ ವೀಕ್ಷಿಸಿ: ಮೋದಿ ರೋಡ್‌ ಶೋ ಕಾರ್ಯಕ್ರಮದಲ್ಲಿ ಬದಲಾವಣೆ: ಯಾಕೆ ಗೊತ್ತಾ ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more