ನಾಳೆ ಬಾದಾಮಿಯಲ್ಲಿ ಬಿಜೆಪಿ ಸಮಾವೇಶ: ಬನಶಂಕರಿ ದೇಗುಲ ಭೇಟಿಗೆ ಪಿಎಂಗೆ ಮನವಿ

ನಾಳೆ ಬಾದಾಮಿಯಲ್ಲಿ ಬಿಜೆಪಿ ಸಮಾವೇಶ: ಬನಶಂಕರಿ ದೇಗುಲ ಭೇಟಿಗೆ ಪಿಎಂಗೆ ಮನವಿ

Published : May 05, 2023, 11:07 AM IST

ಬನಶಂಕರಿ ದೇವಸ್ಥಾನಕ್ಕೆ ಮೋದಿ ಆಗಮಿಸಬೇಕು ಎಂಬ ಕುರಿತು ಮನವಿ ಪತ್ರವನ್ನೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳುಹಿಸಿಕೊಡಲಾಗಿದೆ. 

ಬಾಗಲಕೋಟೆ: ನಾಡಿನ ಶಕ್ತಿ ಪೀಠ ಐತಿಹಾಸಿಕ ಬಾದಾಮಿಯ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಗೆ, ಆಡಳಿತ ಮಂಡಳಿ ಪತ್ರ ಬರೆದಿದೆ. ಚುನಾವಣಾ ಪ್ರಚಾರಕ್ಕಾಗಿ ಮೇ.6 ರಂದು ಬಾದಾಮಿಗೆ ಪ್ರಧಾನಿ ಮೋದಿ ಬರಲಿದ್ದಾರೆ. ಈ ವೇಳೆ ಮೋದಿಗೆ ಕೊಡಲೆಂದು 2 ಕೆ ಜಿ ಬೆಳ್ಳಿಯ ಬನಶಂಕರಿ ಮೂರ್ತಿ ಸಿದ್ಧಪಡಿಸಲಾಗಿದೆ. ಬಾದಾಮಿಯಲ್ಲಿ ಬಿಜೆಪಿಯ ಬೃಹತ್‌ ಸಮಾವೇಶ ಇದ್ದು, ಸಮೀಪದಲ್ಲೇ ಶಕ್ತಿ ಪೀಠವಿದೆ. ದೇಶದ ಶಕ್ತಿ ಪೀಠಗಳಲ್ಲಿ ಇದು ಕೂಡ ಒಂದಾಗಿದ್ದು, ನಿಮ್ಮ ಪಕ್ಷ ಅಧಿಕಾರಕ್ಕೆ ಬರಲು ದೇವಿಯ ಅನುಗ್ರಹ ಪಡೆಯಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ. 

ಇದನ್ನೂ ವೀಕ್ಷಿಸಿ: ಮೋದಿ ರೋಡ್‌ ಶೋ ಕಾರ್ಯಕ್ರಮದಲ್ಲಿ ಬದಲಾವಣೆ: ಯಾಕೆ ಗೊತ್ತಾ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more