ನಾಳೆ ಬಾದಾಮಿಯಲ್ಲಿ ಬಿಜೆಪಿ ಸಮಾವೇಶ: ಬನಶಂಕರಿ ದೇಗುಲ ಭೇಟಿಗೆ ಪಿಎಂಗೆ ಮನವಿ

ನಾಳೆ ಬಾದಾಮಿಯಲ್ಲಿ ಬಿಜೆಪಿ ಸಮಾವೇಶ: ಬನಶಂಕರಿ ದೇಗುಲ ಭೇಟಿಗೆ ಪಿಎಂಗೆ ಮನವಿ

Published : May 05, 2023, 11:07 AM IST

ಬನಶಂಕರಿ ದೇವಸ್ಥಾನಕ್ಕೆ ಮೋದಿ ಆಗಮಿಸಬೇಕು ಎಂಬ ಕುರಿತು ಮನವಿ ಪತ್ರವನ್ನೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳುಹಿಸಿಕೊಡಲಾಗಿದೆ. 

ಬಾಗಲಕೋಟೆ: ನಾಡಿನ ಶಕ್ತಿ ಪೀಠ ಐತಿಹಾಸಿಕ ಬಾದಾಮಿಯ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಗೆ, ಆಡಳಿತ ಮಂಡಳಿ ಪತ್ರ ಬರೆದಿದೆ. ಚುನಾವಣಾ ಪ್ರಚಾರಕ್ಕಾಗಿ ಮೇ.6 ರಂದು ಬಾದಾಮಿಗೆ ಪ್ರಧಾನಿ ಮೋದಿ ಬರಲಿದ್ದಾರೆ. ಈ ವೇಳೆ ಮೋದಿಗೆ ಕೊಡಲೆಂದು 2 ಕೆ ಜಿ ಬೆಳ್ಳಿಯ ಬನಶಂಕರಿ ಮೂರ್ತಿ ಸಿದ್ಧಪಡಿಸಲಾಗಿದೆ. ಬಾದಾಮಿಯಲ್ಲಿ ಬಿಜೆಪಿಯ ಬೃಹತ್‌ ಸಮಾವೇಶ ಇದ್ದು, ಸಮೀಪದಲ್ಲೇ ಶಕ್ತಿ ಪೀಠವಿದೆ. ದೇಶದ ಶಕ್ತಿ ಪೀಠಗಳಲ್ಲಿ ಇದು ಕೂಡ ಒಂದಾಗಿದ್ದು, ನಿಮ್ಮ ಪಕ್ಷ ಅಧಿಕಾರಕ್ಕೆ ಬರಲು ದೇವಿಯ ಅನುಗ್ರಹ ಪಡೆಯಬೇಕೆಂದು ಆಡಳಿತ ಮಂಡಳಿ ಮನವಿ ಮಾಡಿದೆ. 

ಇದನ್ನೂ ವೀಕ್ಷಿಸಿ: ಮೋದಿ ರೋಡ್‌ ಶೋ ಕಾರ್ಯಕ್ರಮದಲ್ಲಿ ಬದಲಾವಣೆ: ಯಾಕೆ ಗೊತ್ತಾ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more